Webdunia - Bharat's app for daily news and videos

Install App

ಮೈತ್ರಿ ಸರಕಾರ ಬಿದ್ದು ಹೋಗುತ್ತದೆ ಎಂದು ಬಸವರಾಜ ಹೊರಟ್ಟಿ ಹೇಳಿದ್ಯಾಕೆ?

Webdunia
ಗುರುವಾರ, 27 ಡಿಸೆಂಬರ್ 2018 (17:45 IST)
ಕಾಂಗ್ರೆಸ್ ನವರು ತಮ್ಮದೇ  ಸರ್ಕಾರ ಇದೆ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಜೆಡಿಎಸ್ ಪಕ್ಷದ ಬಗ್ಗೆ ಯಾವುದೇ ರೀತಿಯ ಗೌರವ ಸಿಗುತ್ತಿಲ್ಲ  ಎಂದು ಬಸವರಾಜ ಹೊರಟ್ಟಿ  ಸಂಕಟ ತೋಡಿಕೊಂಡಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ಮಾಧ್ಯಮವರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರ ವರ್ತನೆ ನೋಡಿ ನೋಡಿ ಬೇಸತ್ತು ಹೋಗಿದ್ದಾರೆ. ನಮ್ಮ ವರಿಷ್ಠರು ಹೀಗೆ ಮುಂದುವರೆದರೇ  ಮೈತ್ರಿ ಸರ್ಕಾರ ಬಿದ್ದುಹೋಗುತ್ತದೆ. ಕಾಂಗ್ರೆಸ್ ನವರೆ ಹೆಚ್ಚು ನಿಗಮ ಮಂಡಳಿ ಪಡೆದಿದ್ದಾರೆ. ಇದರಿಂದ ಜೆಡಿಎಸ್ ನವರು ತುಂಬಾ ಬೇಸತ್ತು ಹೋಗಿದ್ದಾರೆ ಎಂದರು.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನ ಮಾಡ್ತಾಯಿದ್ದರೂ
ಸಿದ್ದರಾಮಯ್ಯ ಅವರಿಗೆ ಈ ಮೈತ್ರಿ ಸರ್ಕಾರ ನಡೆಸಬಾರದು ಎನ್ನುವ ಉದ್ದೇಶ ಇರಬಹುದು ಏನೋ ತಿಳಿತಿಲ್ಲ ಎಂದರು. ಕುಮಾರಸ್ವಾಮಿ  ಅವರಿಗೆ ಅಧಿಕಾರ ನಡೆಸಲು ಕಾಂಗ್ರೆಸ್ ಬಿಡ್ತಾಯಿಲ್ಲಾ.

ಕಾಂಗ್ರೆಸ್ ನವರಿಗೆ ಮನಸ್ಸು ಇಲ್ಲಾ ಅಂದರೆ ಯಾಕೇ ಸರ್ಕಾರ ನಡೆಸಬೇಕು. ಒಪ್ಪಂದ ರೀತಿಯಲ್ಲಿ ಸರ್ಕಾರ ನಡೆಸಬೇಕು ಇಲ್ಲವಾದ್ರೆ ಸರ್ಕಾರ ನಡೆಸುವ ಅಗತ್ಯ ಇಲ್ಲಾ ಎಂದು ಮಾತನಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments