Webdunia - Bharat's app for daily news and videos

Install App

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

Krishnaveni K
ಸೋಮವಾರ, 7 ಜುಲೈ 2025 (11:05 IST)
ಬೆಂಗಳೂರು: ಗ್ಯಾರಂಟಿ ಬೇಡ ಎನ್ನಿ, ನಿಮಗೆ ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ ಎಂದು ಶಾಸಕ ಬಸವರಾಜ ರಾಯರೆಡ್ಡಿಗೆ ಜನ ಸೋಷಿಯಲ್ ಮೀಡಿಯಾದಲ್ಲಿತಿರುಗೇಟು ನೀಡಿದ್ದಾರೆ. ಈ ಕಂಡೀಷನ್ ಚುನಾವಣೆಗೆ ಮೊದಲೇ ಹೇಳಬೇಕಿತ್ತು ಎಂದಿದ್ದಾರೆ.
 

ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಬಸವರಾಜ ರಾಯರೆಡ್ಡಿ ಈ ಎಡವಟ್ಟು ಮಾಡಿದ್ದರು. ಗ್ಯಾರಂಟಿ ಬೇಡ ಎನ್ನಿ, ಅದೇ ದುಡ್ಡರಲ್ಲಿ ರಸ್ತೆ ಕಾಮಗಾರಿ ಮಾಡಿಕೊಡ್ತೀವಿ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿಪಕ್ಷಗಳಿಗೆ ಅಸ್ತ್ರವಾಗಿತ್ತು.

ಸಾರ್ವನಿಕರೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವೇನು ಗ್ಯಾರಂಟಿ ಕೊಡಿ ಎಂದು ಕೇಳಿದ್ವಾ? ನೀವಾಗಿಯೇ ಗ್ಯಾರಂಟಿ ಕೊಡ್ತೀವಿ ಎಂದು ಅಧಿಕಾರಕ್ಕೆ ಬಂದ್ರಿ. ಇದೇ ಕಂಡೀಷನ್ ಚುನಾವಣೆಗೂ ಮೊದಲೇ ಹೇಳಬೇಕಿತ್ತು. ಹಣವಿಲ್ಲ ಎಂದರೆ ಗ್ಯಾರಂಟಿ ಯೋಜನೆ ಕೊಡ್ತೀವಿ ಎಂದಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು, ವಿವಾದದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಮುಂದಿನ ಸುದ್ದಿ
Show comments