Webdunia - Bharat's app for daily news and videos

Install App

ಬಸವರಾಜ್‌ ಸಿಂಧೂರಗೆ ಟಿಕೆಟ್​ ಕೊಡಿಸ್ತಾರಾ BSY?

Webdunia
ಶನಿವಾರ, 8 ಏಪ್ರಿಲ್ 2023 (16:10 IST)
ಮಾಜಿ ಸಿಎಂ B.S. ಯಡಿಯೂರಪ್ಪ BJP ಏಳ್ಗೆಗಾಗಿ ಅವಿರತ ಪ್ರಯತ್ನ ಪಟ್ಟವರು. ಅವರ ಮಾತನ್ನ BJPಯಲ್ಲಿ ಯಾರೂ ಅಲ್ಲಗಳೆಯುವುದಿಲ್ಲ.. ಕಳೆದ ಬಾರಿಯ ಎಲೆಕ್ಷನ್‌ನಲ್ಲಿ ಬಾಗಲಕೋಟೆಯ ಜಮಖಂಡಿ ಕ್ಷೇತ್ರಕ್ಕೆ ಬಸವರಾಜ್‌ ಸಿಂಧೂರಗೆ BJP ಹೈಕಮಾಂಡ್​​ ಟಿಕೆಟ್​​​ ನೀಡದೇ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿಗೆ ನೀಡಿತ್ತು.. ಇದರಿಂದ ಬಸವರಾಜ್‌ ಸಿಂಧೂರ ಮುನಿಸಿಕೊಂಡಿದ್ರು.. ಆದರೆ ಮುಂದಿನ ಬಾರಿ ನಿಮಗೆ ಟಿಕೆಟ್​ ಪಕ್ಕಾ ಕೊಡಿಸುವೆ ಎಂದು ರಾಜಾಹುಲಿ BSY ಭರವಸೆ ನೀಡಿ, ಮನವೊಲಿಸಿದ್ರು.. ಇದೀಗ ಜಮಖಂಡಿ ಕ್ಷೇತ್ರಕ್ಕೆ ಬಸವರಾಜ್​ ಸಿಂಧೂರ ಟಿಕೆಟ್‌ ಬೇಡಿಕೆ ಇಟ್ಟಿದ್ದು, ಇದೀಗ ಕೊಟ್ಟ ಮಾತಿನಿಂತೆ ಯಡಿಯೂರಪ್ಪ ಬಸವರಾಜ್​​ ಸಿಂಧೂರರಿಗೆ ಟಿಕೆಟ್​ ಕೊಡಿಸ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.. ಈ ಬಾರಿ ಕೇಂದ್ರ ಬಿಜೆಪಿ ಚುನಾವಣೆ ಸಮಿತಿಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಇದ್ದು, ಬಸವರಾಜ್​​ ಸಿಂಧೂರಗೆ ಟಿಕೆಟ್​ ಸಿಗುತ್ತಾ ಎಂಬುದು ಚರ್ಚೆಯ ವಿಷಯವಾಗಿದೆ. ಸದ್ಯ ಜಮಖಂಡಿಯಲ್ಲಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಬಸವರಾಜ್ ಸಿಂಧೂರ, ಜಗದೀಶ ಗುಡಗುಂಟಿ, ಉಮೇಶ ಮಹಾಬಳಶೆಟ್ಟಿ ಮಧ್ಯೆ ತೀವ್ರ ಪೈಪೋಟಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments