Webdunia - Bharat's app for daily news and videos

Install App

ಮನೆಯ ಆವರಣವನ್ನೇ ಕೊರೋನಾ ಕೇಂದ್ರವಾಗಿಸಿದ ಗೃಹಸಚಿವ ಬಸವರಾಜ ಬೊಮ್ಮಾಯಿ

Webdunia
ಶುಕ್ರವಾರ, 14 ಮೇ 2021 (10:03 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಬೆಡ್ ಗಾಗಿ ಜನ ಅಲೆದಾಡುವ ಪರಿಸ್ಥಿತಿ ಎದುರಾಗಿದೆ.


ಇಂತಹ ಸಂದರ್ಭದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಮಾಡಿದ ಕೆಲಸವೊಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬೊಮ್ಮಾಯಿ ತಮ್ಮ ಮನೆ ಪಕ್ಕದ ಸಭಾಂಗಣವನ್ನೇ ಕೊರೋನಾ ವಾರ್ಡ್ ಆಗಿ ಬದಲಾಯಿಸಿದ್ದಾರೆ.

ಶಿಗ್ಗಾಂವಿ ಪಟ್ಟಣದಲ್ಲಿರುವ ಬೊಮ್ಮಾಯಿ ನಿವಾಸದ ಪಕ್ಕದ ಸಭಾಂಗಣವನ್ನು ಕೊರೋನಾ ರೋಗಿಗಳ ಶುಶ್ರೂಷೆಗೆ 50 ಬೆಡ್ ಗಳ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಸಚಿವರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಮುಂದಿನ ಸುದ್ದಿ
Show comments