Webdunia - Bharat's app for daily news and videos

Install App

ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ : ಬಸವರಾಜ ಬೊಮ್ಮಾಯಿ

Webdunia
ಶನಿವಾರ, 27 ಮೇ 2023 (07:14 IST)
ನೂತನ ಸರ್ಕಾರ ರಚನೆಯಾಗಿದೆ, ಎಂಟು ಜನ ಸಚಿವರಾಗಿದ್ದಾರೆ. ಈ ಸಚಿವರು ರಾಜ್ಯ, ಜನರ ಹಿತದೃಷ್ಟಿಯಿಂದ ಮಾತಾಡ್ತಿಲ್ಲ. ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ.

ರಾಜ್ಯದ ಅಭಿವೃದ್ಧಿ ಬದಲು ದ್ವೇಷದ ರಾಜಕಾರಣವೇ ಈ ಸರ್ಕಾರಕ್ಕೆ ಪ್ರಮುಖವಾಗಿದೆ. ಅವರು ಏನೇ ಕೇಸ್ ಹಾಕಿದರೂ ಸಮರ್ಥವಾಗಿ ಎದುರಿಸುತ್ತೇವೆ. ಹಿಂದೆನೂ ಅವರು ಕೇಸ್ ಗಳನ್ನು ಹಾಕಿದ್ರು. ಒಂದು ಚುನಾಯಿತ ಸರ್ಕಾರದ ಎದುರು ಹಲವು ಸಮಸ್ಯೆಗಳಿವೆ.

ಈ ಸಮಸ್ಯೆಗಳನ್ನು ನಿವಾರಣೆ ಮಾಡುವ ವಿಚಾರ ಎಲ್ಲೂ ಕಾಣ್ತಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಎಲ್ಲೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಪ್ರಯತ್ನ ಆಗಿಲ್ಲ ಎಂದರು. ಸಿಎಂ ಆಯ್ಕೆ ವಿಚಾರ, ಭಿನ್ನಾಭಿಪ್ರಾಯ ಗಮನಿಸಿದ್ದೇನೆ. ಅವರಲ್ಲಿರುವ ಎರಡು ಬಣಗಳು, ಮಂತ್ರಿಗಳ ಆಯ್ಕೆಯಲ್ಲಿ ಗೊಂದಲ ಎಲ್ಲ ನೋಡುತ್ತಿದ್ದೇನೆ.

ಇದು ಎಲ್ಲೋ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರ ರೀತಿ ಇದೆ. ಒಂದೇ ಪಕ್ಷದಲ್ಲಿ ಸಮ್ಮಿಶ್ರ ಸರ್ಕಾರ ಇದೆ ಅನಿಸ್ತಿದೆ. ಕಳೆದ ಸಮ್ಮಿಶ್ರ ಸರ್ಕಾರವು ಲೋಕಸಭೆ ಚುನಾವಣೆವರೆಗೆ ಮಾತ್ರ ಇತ್ತು. ಈ ಸಮ್ಮಿಶ್ರ ಸರ್ಕಾರವೂ ಲೋಕಸಭೆ ಚುನಾವಣೆ ವರೆಗೆ ಮಾತ್ರ ಇರುತ್ತದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ಬೊಮ್ಮಾಯಿ ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments