Webdunia - Bharat's app for daily news and videos

Install App

ದೆಹಲಿಗೆ ಮತ್ತೆ ಬೊಮ್ಮಾಯಿ ದೌಡು; ನಾಳೆ ಸಂಪುಟ ವಿಸ್ತರಣೆ ಫೈನಲ್?

Webdunia
ಭಾನುವಾರ, 1 ಆಗಸ್ಟ್ 2021 (19:12 IST)
ಹೈಕಮಾಂಡ್ ಬುಲಾವ್ ಸೋಂಕಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೇಹಕ್ಕೆ ದಿಢೀರ್ ದೌಡಾಯಿಸಿದ್ದು, ನಾಳೆ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ದೊರೆಯುವ ಸಾಧ್ಯತೆ ಇದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೇಹಕ್ಕೆ ಆಗಮಿಸುವ ಸೂಚನೆಯನ್ನು ಹೊಂದಿರುವ ಬೊಮ್ಮಾಯಿ ಇಂದು ಸಂಜೆ 5.15 ರ ವಿಮಾನದಲ್ಲಿ ದೇಹಕ್ಕೆ ಪ್ರಯಾಣ ಬೆಳೆಸಿದರು.
ಬೊಮ್ಮಾಯಿ ಸಂಪುಟಕ್ಕೆ ಸೇರುವ 6 ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ, ಹೈಕಮಾಂಡ್ 7 ಶಾಸಕರ ಪಟ್ಟಿ ನೀಡಲಾಗಿದೆ ಈ ಮೂಲಕ 13 ಶಾಸಕರು ಮೊದಲ ಬಳಕೆಯ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಗಿಟ್ಟಿಸಲಿದ್ದಾರೆ. ಇದೇ ವೇಳೆ 20 ರಿಂದ 21 ಶಾಸಕರಿಗೆ ಮೊದಲ ಹಂತದಲ್ಲೇ ಮಣೆ ಹಾಕಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments