Webdunia - Bharat's app for daily news and videos

Install App

ದೆಹಲಿಗೆ ಮತ್ತೆ ಬೊಮ್ಮಾಯಿ ದೌಡು; ನಾಳೆ ಸಂಪುಟ ವಿಸ್ತರಣೆ ಫೈನಲ್?

Webdunia
ಭಾನುವಾರ, 1 ಆಗಸ್ಟ್ 2021 (19:12 IST)
ಹೈಕಮಾಂಡ್ ಬುಲಾವ್ ಸೋಂಕಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೇಹಕ್ಕೆ ದಿಢೀರ್ ದೌಡಾಯಿಸಿದ್ದು, ನಾಳೆ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ದೊರೆಯುವ ಸಾಧ್ಯತೆ ಇದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದೇಹಕ್ಕೆ ಆಗಮಿಸುವ ಸೂಚನೆಯನ್ನು ಹೊಂದಿರುವ ಬೊಮ್ಮಾಯಿ ಇಂದು ಸಂಜೆ 5.15 ರ ವಿಮಾನದಲ್ಲಿ ದೇಹಕ್ಕೆ ಪ್ರಯಾಣ ಬೆಳೆಸಿದರು.
ಬೊಮ್ಮಾಯಿ ಸಂಪುಟಕ್ಕೆ ಸೇರುವ 6 ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ, ಹೈಕಮಾಂಡ್ 7 ಶಾಸಕರ ಪಟ್ಟಿ ನೀಡಲಾಗಿದೆ ಈ ಮೂಲಕ 13 ಶಾಸಕರು ಮೊದಲ ಬಳಕೆಯ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಗಿಟ್ಟಿಸಲಿದ್ದಾರೆ. ಇದೇ ವೇಳೆ 20 ರಿಂದ 21 ಶಾಸಕರಿಗೆ ಮೊದಲ ಹಂತದಲ್ಲೇ ಮಣೆ ಹಾಕಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments