‘ಕುಮಾರಸ್ವಾಮಿಗೆ ನೇರ ಪ್ರಶ್ನೆ ಮಾಡಿದ ಬಸವರಾಜ ಹೊರಟ್ಟಿ’

Webdunia
ಶನಿವಾರ, 19 ಅಕ್ಟೋಬರ್ 2019 (15:26 IST)
ನಾವು ಹೆಚ್.ಡಿ. ಕುಮಾರಸ್ವಾಮಿ ನಾಯಕತ್ವವನ್ನು ಪ್ರಶ್ನೆ ಮಾಡಿಲ್ಲ. ಅವರು ಯಾಕೆ ಆ ರೀತಿ ತಿಳಿದುಕೊಂಡಿದ್ದಾರೆಂಬುದು ಗೊತ್ತಿಲ್ಲ. ಹೀಗಂತ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಹುಬ್ಬಳ್ಳಿ ಮಾತನಾಡಿರೋ ಹೊರಟ್ಟಿ, ಶಾಸಕರಾಗಿ ಕೆಲವು ವಿಷಯಗಳನ್ನು ಕೇಳಿದ್ದೇವೆ, ಆ ರೀತಿ ಕೇಳೋದು ತಪ್ಪಾ? ಎಂದು ಪ್ರಶ್ನೆ ಮಾಡಿದ್ರು.

ನಾವೇನು ಅವರ ನಾಯಕತ್ವವನ್ನು ಪ್ರಶ್ನೆ ಮಾಡಿಲ್ಲಾ. ಅಲ್ಲದೇ ಹೆಚ್.ಡಿ. ದೇವೆಗೌಡರು ಹೇಳಿದಂತೆ ನಡೆದುಕೊಂಡು ಹೋಗುತ್ತಿದ್ದೇವೆ ಅಂತ ಹೇಳಿದ್ರು.

ಇನ್ನು, ಸಾ.ರಾ.ಮಹೇಶ್, ಹೆಚ್. ವಿಶ್ವನಾಥ ಆಣೆ ಪ್ರಮಾಣ ವಿಚಾರದಲ್ಲಿ ಇಬ್ಬರದ್ದೂ ತಪ್ಪಿದೆ ಅಂತ ಬಸವರಾಜ ಹೊರಟ್ಟಿ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ಮುಂದಿನ ಸುದ್ದಿ
Show comments