ದೇವಸ್ಥಾನಕ್ಕೆ ನಾಯಿ ಹೋಗಬಹುದು, ಪರಿಶಿಷ್ಠರು ಹೋಗಬಾರದು: ಬಸವರಾಜ ರಾಯರೆಡ್ಡಿ

Krishnaveni K
ಸೋಮವಾರ, 6 ಅಕ್ಟೋಬರ್ 2025 (12:06 IST)
ಬೆಂಗಳೂರು: ಹಿಂದೂ ಧರ್ಮವೇ ಅಲ್ಲ, ಅದೊಂದು ಸಂಸ್ಕೃತಿ ಅಷ್ಟೇ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತೆ ತಗಾದೆ ತೆಗೆದಿದ್ದಾರೆ.

ಈ ಹಿಂದೆ ಜಾತಿಗಣತಿ ವೇಳೆ ನಾನು ಹಿಂದೂ ಧರ್ಮ ಎಂದು ಹಾಕಲ್ಲ. ಯಾಕೆಂದರೆ ಹಿಂದೂ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಬಸವರಾಜ ರಾಯರೆಡ್ಡಿ ವಿವಾದಕ್ಕೀಡಾಗಿದ್ದರು. ಇದೀಗ ಮತ್ತೆ ಅಂತಹದ್ದೇ ಹೇಳಿಕೆ ನೀಡಿದ್ದಾರೆ.

ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ, ಅಲ್ಲಿ ಜಾತಿ ಆಧಾರದ ಮೇಲೆ ಜನರನ್ನು  ವಿಂಗಡಿಸಲಾಗಿದೆ. ದೇವಸ್ಥಾನಗಳಲ್ಲಿ ನಾಯಿ ನರಿ ಪ್ರವೇಶಿಸಬಹುದು. ಆದರೆ ಪರಿಶಿಷ್ಠ ಜಾತಿಯವರು ಪ್ರವೇಶಿಸಬಾರದು. ಜಾತಿಗಳನ್ನು ತಂದು ಧರ್ಮದಲ್ಲಿ ಅಸಮಾನತೆ ಸೃಷ್ಟಿಸಿದ್ದಾರೆ. ಇದೊಂದು ಮನುಷ್ಯರ ಮಾನಸಿಕ ರೋಗ. ಇದೇ ಕಾರಣಕ್ಕೆ ದೇಶದಲ್ಲಿ ಜೈನ ಧರ್ಮ, ಬೌದ್ಧ ಧರ್ಮ ಬಂತು. ಕ್ರಮೇಣ ಸಿಖ್ ಧರ್ಮವೂ ಬಂತು.  ನಾನು ಜಾತಿಗಣತಿಯಲ್ಲೂ ಜಾತಿ, ಧರ್ಮ ಬರೆಸಿಲ್ಲ. ನಾನು ಶರಣ ತತ್ವಗಳಲ್ಲಿ ನಂಬಿಕೆಯಿಟ್ಟವನು, ಕುರಾನ್ ತತ್ವಗಳನ್ನು ಅನುಸರಿಸುತ್ತಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಮುಂದಿನ ಸುದ್ದಿ
Show comments