Webdunia - Bharat's app for daily news and videos

Install App

ಆಧಿಕಾರ ಬೇಕು ಅಂದರೆ ಸಾಯಬೇಕಪ್ಪ: ಮೋದಿ ಸೆಕ್ಯೂರಿಟಿ ಬಗ್ಗೆ ಸಚಿವ ರಾಯರೆಡ್ಡಿ ವಿವಾದಾತ್ಮಕ ಹೇಳಿಕೆ

Webdunia
ಶುಕ್ರವಾರ, 21 ಏಪ್ರಿಲ್ 2017 (23:46 IST)
ಕೆಂಪು ಗೂಟದ ಕಾರು ನಿಷೇಧದ ಬಗ್ಗೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಬಸವರಾಜ ರಾಯರೆಡ್ಡಿ ಇದು ಕೇವಲ ಪೋಸ್ ಅಷ್ಟೇ ಇದರಿಂದ ಯಾವುದೇ ಬದಲಾವಣೆ ಬರಲ್ಲ. ವಿಐಪಿ ಸಂಸ್ಕೃತಿ ಬೇಡ ಎಂದಾದರೆ, ಮೋದಿ ಸೆಕ್ಯೂರಿಟಿ  ತೆಗೆದು ಹಾಕಲಿ ಎಂದರು. ಮೋದಿಗೆ ಭಯೋತ್ಪಾದಕರಿಂದ ಜೀವ ಬೆದರಿಕೆ ಇದೆಯಲ್ಲ ಎಂದು ವರದಿಗಾರ ಕೇಳಿದ್ದಕ್ಕೆ ಸಾಯಲಿ, ಅಧಿಕಾರ ಬೇಕೆಂದರೆ ಸಾಯ ಬೇಕಪ್ಪಾ. ಅಧಿಕಾರ ಬೇಡವೆಂದರೆ ಮನೆಯಲ್ಲೇ ಕೂರಲಿ ಎಂದು ಉತ್ತರಿಸಿದ್ದಾರೆ.

ಬಸವರಾಜ ರಾಯ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ದೇಶದ ಪ್ರಧಾನಿಗೆ ಈ ರೀತಿ ಹೇಳುವುದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

ವಿವಿಐಪಿ ಸಂಸ್ಕೃತಿ ತೆಗೆದು ಹಾಕುವ ನಿಟ್ಟಿನಲ್ಲಿ ಇತ್ತೀಚೆಗೆ ಕೆಂಪು ಗೂಟದ ಕಾರು ಬಳಸದಂತೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿತ್ತು. ಪ್ರಧಾನಿ, ರಾಷ್ಟ್ರಪತಿ, ನ್ಯಾಯಮೂರ್ತಿಗಳೂ ಸೇರಿ ಎಲ್ಲರಿಗೂ ಒಂದೇ ನ್ಯಾಯ  ಎಂಬ ಆದೇಶ ಹೊರಬಿದ್ದಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿದ್ದೆಗೆ ಜಾರಿದಾಗ ಪರ್ಸ್‌, ಮೊಬೈಲ್ ಕಳವು, ಮಹಿಳೆ ಮುಂದೆ ನಡೆದುಕೊಂಡ ರೀತಿಗೆ ರೈಲಿನ ಗಾಜು ಪುಡಿ ಪುಡಿ, Video

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಮಿತ್ ಶಾ ಜೊತೆ ಮುಖ್ಯಮಂತ್ರಿಗಳ ಸಭೆಯಲ್ಲಿ ಡಿಕೆಶಿ, ದಳಪತಿ ವಿಜಯ್ ಫುಲ್ ಗುಸು ಗುಸು ಮಾತುಕತೆ Video

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಮುಂದಿನ ಸುದ್ದಿ
Show comments