Webdunia - Bharat's app for daily news and videos

Install App

ಉಳ್ಳವರ ಮಕ್ಕಳ ದೌರ್ಜನ್ಯಕ್ಕೆ ಕಡಿವಾಣ ಅಗತ್ಯ– ಬಸವರಾಜ ಹೊರಟ್ಟಿ

Webdunia
ಮಂಗಳವಾರ, 20 ಫೆಬ್ರವರಿ 2018 (15:51 IST)
ರಾಜ್ಯದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿ ಹೋಗಿದೆ. ಪ್ರಕರಣದಲ್ಲಿ ರಾಜಕಾರಣ ಮಾಡದೇ ಸೂಕ್ತ ಕ್ರಮ ಜರುಗಿಸಿ, ಉಳ್ಳವರ ಮಕ್ಕಳ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕಿದೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
 
ಕಲಾಪ ಆರಂಭವಾದಾಗ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಿಲುವಳಿ ಸೂಚನೆ ಪ್ರಸ್ತಾಪ ಮಂಡಿಸಿ ಮಾತನಾಡಿದ ನಂತರ ಮಾತನಾಡಿ, ಮಾರಣಾಂತಿಕ ಹಲ್ಲೆ ಮಾಡಿದವನ ಬಂಧಿಸುವ ಸಂದರ್ಭದಲ್ಲಿ ಜೈಕಾರ ಹಾಕಲಾಗಿದೆ. ಮಾಧ್ಯಮದವರ ಮೇಲೂ ಹಲ್ಲೆ ಮಾಡಲಾಗಿದೆ. ಇಂತಹ ಅನಿಷ್ಠ ಪದ್ಧತಿಗಳು ತೊಲಗಬೇಕು ಎಂದು ತಿಳಿಸಿದ್ದಾರೆ.
 
ಸ್ಕೈಬಾರ್ ಹೋಟೆಲ್‍ನ ಫಾರ್ಜಿ ಕೆಫೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ಸಂಭವಿಸುತ್ತಿವೆ. ಈ ಹೋಟೆಲ್‌ಗೆ ರಾಜಕಾರಣಿಗಳು ಮಕ‌್ಕಳು ಹೆಚ್ಚಾಗಿ ಹೋಗುತ್ತಾರೆ. ಆದ್ದರಿಂದ ಹೋಟೆಲ್ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments