Webdunia - Bharat's app for daily news and videos

Install App

ಉಳ್ಳವರ ಮಕ್ಕಳ ದೌರ್ಜನ್ಯಕ್ಕೆ ಕಡಿವಾಣ ಅಗತ್ಯ– ಬಸವರಾಜ ಹೊರಟ್ಟಿ

Webdunia
ಮಂಗಳವಾರ, 20 ಫೆಬ್ರವರಿ 2018 (15:51 IST)
ರಾಜ್ಯದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿ ಹೋಗಿದೆ. ಪ್ರಕರಣದಲ್ಲಿ ರಾಜಕಾರಣ ಮಾಡದೇ ಸೂಕ್ತ ಕ್ರಮ ಜರುಗಿಸಿ, ಉಳ್ಳವರ ಮಕ್ಕಳ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕಿದೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
 
ಕಲಾಪ ಆರಂಭವಾದಾಗ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಿಲುವಳಿ ಸೂಚನೆ ಪ್ರಸ್ತಾಪ ಮಂಡಿಸಿ ಮಾತನಾಡಿದ ನಂತರ ಮಾತನಾಡಿ, ಮಾರಣಾಂತಿಕ ಹಲ್ಲೆ ಮಾಡಿದವನ ಬಂಧಿಸುವ ಸಂದರ್ಭದಲ್ಲಿ ಜೈಕಾರ ಹಾಕಲಾಗಿದೆ. ಮಾಧ್ಯಮದವರ ಮೇಲೂ ಹಲ್ಲೆ ಮಾಡಲಾಗಿದೆ. ಇಂತಹ ಅನಿಷ್ಠ ಪದ್ಧತಿಗಳು ತೊಲಗಬೇಕು ಎಂದು ತಿಳಿಸಿದ್ದಾರೆ.
 
ಸ್ಕೈಬಾರ್ ಹೋಟೆಲ್‍ನ ಫಾರ್ಜಿ ಕೆಫೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ಸಂಭವಿಸುತ್ತಿವೆ. ಈ ಹೋಟೆಲ್‌ಗೆ ರಾಜಕಾರಣಿಗಳು ಮಕ‌್ಕಳು ಹೆಚ್ಚಾಗಿ ಹೋಗುತ್ತಾರೆ. ಆದ್ದರಿಂದ ಹೋಟೆಲ್ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments