Webdunia - Bharat's app for daily news and videos

Install App

‘ಬಿಜೆಪಿಗೆ ಸಂಸ್ಕೃತಿಯಿಲ್ಲ, ಮಾಡೋಕೆ ಬೇರೆ ಕೆಲಸವಿಲ್ಲ’

Webdunia
ಶನಿವಾರ, 17 ಮಾರ್ಚ್ 2018 (11:45 IST)
ಬೆಂಗಳೂರು: ವೀರಪ್ಪ ಮೊಯಿಲಿ ಟ್ವೀಟ್ ವಿಚಾರ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿರುವ ಬಗ್ಗೆ ಸಚಿವ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಬಿಜೆಪಿಯವರದ್ದೇ ಕುಮ್ಮಕ್ಕು ಎಂದಿದ್ದಾರೆ.
 

ಮೊಯಿಲಿಯವರು ಈಗಾಗಲೇ ತಮ್ಮ ಟ್ವೀಟ್ ಬಗ್ಗೆ ಸ್ಷಪ್ಟನೆ ಕೊಟ್ಟಿದ್ದಾರೆ. ಇದೆಲ್ಲಾ ದೊಡ್ಡ ವಿಚಾರವೇ ಅಲ್ಲ. ಹಾಗಿದ್ದರೂ ಬಿಜೆಪಿಯವರಿಗೆ ಸಂಸ್ಕೃತಿ ಗೊತ್ತಿಲ್ಲ. ಮಾಡಕ್ಕೆ ಬೇರೆ ಕೆಲಸವಿಲ್ಲ. ಅದಕ್ಕೇ ಈ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ರಾಯರೆಡ್ಡಿ ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹಣ ಹಂಚಿಕೆ ನಡೆಯುತ್ತದೆ ಎಂಬ ಆರೋಪಗಳಿಗೆ ಉತ್ತರಿಸಿದ ಅವರು ಈ ರೀತಿ ಸಂಸ್ಕೃತಿ ಹಿಂದಿನಿಂದಲೂ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments