Webdunia - Bharat's app for daily news and videos

Install App

ದಿವಂಗತ ನಟ ಪುನೀತ್ ರಾಜ್‍ಕುಮಾರ್ ಗೆ 1 ನೇ ಸಾಲಿನ ಬಸವಶ್ರೀ ಪ್ರಶಸ್ತಿ..?

Webdunia
ಗುರುವಾರ, 4 ನವೆಂಬರ್ 2021 (20:50 IST)
2021 ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ದಿವಂಗತ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ನೀಡಬೇಕೆಂದು ಚಿತ್ರದುರ್ಗದಲ್ಲಿ ಮುರುಘಾಶರಣರು ಹೇಳಿದರು.ಇನ್ನು ಮುರುಘಾ ಮಠದಿಂದ ಪ್ರತೀ ಸಾಲಿನಲ್ಲಿ ಕೊಡುವ ಪ್ರತಿಷ್ಠಿತ ಪ್ರಶಸ್ತಿಯಾದ ಬಸವಶ್ರೀ ಪ್ರಶಸ್ತಿ ಮತ್ತು 5 ಲಕ್ಷ  ಪ್ರಶಸ್ತಿ ಪತ್ರವನ್ನ ನೀಡಿಲಾಗುತ್ತದೆ.ಈಗಾಗಲೇ ಪುನೀತ್ ಕುಟುಂಬದವರೊಂದಿಗೆ ಮಾತನಾಡಲಾಗಿದೆ.ಮುಂದಿನ ಬಸವ ಜಯಂತಿಯಂದು ಪ್ರಶಸ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಅವರು ಮತ್ತು ಶಿವರಾಜ್ ಕುಮಾರ್ ಸ್ವೀಕರಿಸಲು ಆಹ್ವಾನಿಸಲಾಗುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments