Webdunia - Bharat's app for daily news and videos

Install App

ಕಾಂಗ್ರೆಸ್‌ನಿಂದ ಬಸವೇಶ್ವರಿಗೆ ಅಪಚಾರ: ಬಿ.ವೈ.ವಿಜಯೇಂದ್ರ ಆರೋಪ

Sampriya
ಮಂಗಳವಾರ, 7 ಮೇ 2024 (14:58 IST)
Photo Courtesy X
ಬೆಂಗಳೂರು: ಬಸವೇಶ್ವರ ಜಯಂತಿಯ ಹೊಸ್ತಿಲಲ್ಲಿ ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದಲ್ಲಿ ಬಸವೇಶ್ವರರ ಪುತ್ಥಳಿ ತೆರವುಗೊಳಿಸುವ ಮೂಲಕ ಬಸವೇಶ್ವರರಿಗೆ ಅಪಚಾರ ಎಸಗಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಅಣ್ಣ ಬಸವಣ್ಣನವರಿಗೆ ಒಂದು ಕಡೆ ಗೌರವ ಕೊಟ್ಟಂತೆ ನಟಿಸುವುದು, ಮತ್ತೊಂದು ಕಡೆ ವಿರೋಧಿಸುವುದು, ಇದು ಕಾಂಗ್ರೆಸ್ ಸರ್ಕಾರದ ಬಸವ ವಿರೋಧಿ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನಿಯಮಾನುಸಾರ ಬಸವ ಪುತ್ಥಳಿ ಅಳವಡಿಸಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಬೇಕಿತ್ತು, ಈ ಸಂಬಂಧ ಬಸವ ಅಭಿಮಾನಿಗಳು ನಗರ ಸಭೆಗೆ ನಿರಂತರ ಮನವಿ ಮಾಡಿದ್ದಾರೆ, ಆದರೆ ಇದನ್ನು ಉಪೇಕ್ಷಿಸಿರುವ ಜಿಲ್ಲಾಡಳಿತ ಪುತ್ಥಳಿ ಪ್ರತಿಷ್ಠಾಪನೆಯ ವಿಷಯವನ್ನು ಕಾನೂನಾತ್ಮಕವಾಗಿ, ಸೌಹಾರ್ದತೆಯಿಂದ ಬಗೆಹರಿಸುವುದು ಬಿಟ್ಟು ಏಕಾಏಕಿ ತೆರವುಗೊಳಿಸಿರುವುದು ಸಹಜವಾಗಿಯೇ ಬಸವ ಕುಲವನ್ನು ನೋಯಿಸಿದ ಕ್ರಮವಾಗಿದೆ.

ಈ ಸಂಬಂಧ ಸಾಂಸ್ಕೃತಿಕ ಸಂಘರ್ಷಕ್ಕೆ ಅವಕಾಶ ನೀಡದಂತೆ ಕೂಡಲೇ ಜರೂರು ಕ್ರಮ ವಹಿಸಿ ಬಸವ ಭಕ್ತರಿಗೆ ಒಪ್ಪಿತವಾಗುವ ಮಾರ್ಗೋಪಾಯವನ್ನು ಜಿಲ್ಲಾಡಳಿತ ಕಂಡುಹಿಡಿಯಲಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments