ಹುಬ್ಬಳ್ಳಿಯಲ್ಲಿ ಬಸವೇಶ್ವರ ಪುತ್ಥಳಿ ತೆರವು

Webdunia
ಬುಧವಾರ, 1 ಫೆಬ್ರವರಿ 2023 (21:35 IST)
ಹುಬ್ಬಳ್ಳಿಯಲ್ಲಿ ಸಾಕಷ್ಟು ವಿರೋಧಗಳ ನಡುವೆಯೂ ಫ್ಲೈಓವರ್ ನಿರ್ಮಾಣಕ್ಕಾಗಿ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ತೆರವು ಮಾಡಲಾಗಿದೆ. ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹಲವು ಕಡೆ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದ್ದು, ಇದರಲ್ಲಿ ಒಂದು ಫ್ಲೈಓವರ್ ಬಸವನದಲ್ಲಿರುವ ಬಸವೇಶ್ವರರ ಪುತ್ಥಳಿ ಮೇಲೆ ಹಾದುಹೋಗಲಿದೆ. ಆದರೆ ಇದಕ್ಕೆ ಲಿಂಗಾಯತ ಸಮುದಾಯದಿಂದ ತೀವ್ರ ವಿರೋಧವಿದೆ. ಹೀಗಾಗಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಫ್ಲೈ ಓವರ್ ಈಗಾಗಲೇ ಜಿಲ್ಲಾಡಳಿತ, ಮಹಾನಗರ ಪಾಲಿಕೆ ವತಿಯಿಂದ ಸಾಕಷ್ಟು ಬಾರಿ ಲಿಂಗಾಯತ ಮುಖಂಡರ ಜೊತೆಗೆ ಸಭೆ ನಡೆಸಲಾಗಿತ್ತು. ಸಭೆಗಳಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಜೊತೆಗೆ ಒಮ್ಮತವು ಬಂದಿರಲಿಲ್ಲ. ಹೀಗಾಗಿ ಪುತ್ಥಳಿ ತೆರವು ಕಾರ್ಯವನ್ನು ಇಷ್ಟು ದಿನ ನಿಲ್ಲಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಏಕಾಏಕಿ ತಾಂತ್ರಿಕ ಉಪಕರಣಗಳ ಮೂಲಕ ಬಸವೇಶ್ವರರ ಮೂರ್ತಿಯನ್ನು ತೆರವು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಅಬ್ಬಾ.. ಇಂದು ಈ ಜಿಲ್ಲೆಗಳಲ್ಲಿ ರಣ ಭೀಕರ ಬಿಸಿಲು

ಇರಾನ್ ಮೇಲೆ ಭೀಕರ ದಾಳಿಗೆ ಬ್ರೇಕ್: ಕಡೇ ಗಳಿಗೆಯಲ್ಲಿ 15 ದಿನಗಳ ಕದನ ವಿರಾಮ

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಮತದಾರರನ್ನು ಒಲಿಸಿಕೊಳ್ಳಲು ನಾಯಕರ ಕೊನೆ ಹಂತದ ಪ್ರಯತ್ನ ಅಂತ್ಯ

ಇಂದು ರಾತ್ರಿ ಇಡೀ ದೇಶ ನಾಶ ಎಂದು ಬೆದರಿಕೆ ಹಾಕಿದ ಟ್ರಂಪ್: ಇರಾನ್ ಜನತೆ ಮಾಡುತ್ತಿರುವುದೇನು ಗೊತ್ತಾ Video

ಬಿಜೆಪಿ, ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ: ಖರ್ಗೆ ಬಂಧನಕ್ಕೆ ಆಗ್ರಹ

ಮುಂದಿನ ಸುದ್ದಿ
Show comments