Webdunia - Bharat's app for daily news and videos

Install App

ಬಷೀರ್, ದೀಪಕ್ ಸಹೋದರರಿದ್ದಂತೆ– ಸಚಿವ ಖಾದರ್

Webdunia
ಭಾನುವಾರ, 7 ಜನವರಿ 2018 (19:08 IST)
ಕೊಲೆಯಾಗಿರುವ ಬಷೀರ್ ಹಾಗೂ ದೀಪಕ್‍ರಾವ್ ನನ್ನ ಸಹೋದರರಿದ್ದಂತೆ. ಕರಾವಳಿಯಲ್ಲಿ ಇಂತಹ ಘಟನೆಗಳು ನಡೆದಿರುವುದು ದುರದೃಷ್ಟಕರ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ಕರಾವಳಿಯಲ್ಲಿ ಶಾಂತಿ-ಸೌಹಾರ್ದತೆಯ ಅಗತ್ಯವಿದೆ. ಯಾವುದೇ ಸಮಸ್ಯೆಗೆ ಕೊಲೆ ಪರಿಹಾರವಲ್ಲ. ಎರಡೂ ಸಮುದಾಯದವರು ಕುಳಿತು ಸೌಹಾರ್ದಯುತ ವಾತಾವರಣ ಉಂಟುಮಾಡುವ ಕೆಲಸ ಮಾಡಬೇಕು. ಹತ್ಯೆ ಘಟನೆಗಳು ಖಂಡನೀಯ ಎಂದಿದ್ದಾರೆ.
 
ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು. ಎರಡೂ ಕುಟುಂಬದವರಿಗೆ ನೋವಾಗಿರುವುದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments