Webdunia - Bharat's app for daily news and videos

Install App

ಬಿಎಸ್‌ವೈಗೆ ಟಾಂಗ್ ನೀಡಿ, ಪ್ರಹ್ಲಾದ್ ಜೋಷಿಗೆ ಸಿಎಂ ಸ್ಥಾನದ ಸಂಚು: ಯಾತ್ನಾಳ್

Webdunia
ಮಂಗಳವಾರ, 13 ಜೂನ್ 2017 (19:00 IST)
ಬಿಜೆಪಿ ಹಿರಿಯ ಮುಖಂಡ ಪ್ರಹ್ಲಾದ್ ಜೋಷಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದೇ ಭಾನುಪ್ರಕಾಶ್ ರೂಪಿಸಿರುವ ಪ್ಲ್ಯಾನ್ ಎಂದು ವಿಧಾನಪರಿಷತ್ ಸದಸ್ಯ ಬಸವನಗೌಡ ಯಾತ್ನಾಳ್ ಆರೋಪಿಸಿದ್ದಾರೆ.
 
ಶಿವಮೊಗ್ಗ ಜಿಲ್ಲೆಯ ಬಿಜೆಪಿ ನಾಯಕರಲ್ಲಿ ಜಗಳ, ಅಸಮಾಧಾನ ಮೂಡಿಸಿ ಬಿಕ್ಕಟ್ಟು ಸೃಷ್ಟಿಸಿರುವ ಹಿಂದೆ ಭಾನುಪ್ರಕಾಶ ಕೈವಾಡವಿರಬಹುದು ಎನ್ನುವ ವರದಿಗಳು ಹರಡಿವೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮಧ್ಯೆ ಭಿನ್ನಾಭಿಪ್ರಾಯ ತಂದಿಟ್ಟಿದ್ದೆ ಈ ಮಹಾನ್ ನಾಯಕ ಎಂದು ಕಿಡಿಕಾರಿದ್ದಾರೆ.
 
ಇಬ್ಬರ ನಡುವಿನ ವೈಮನಸ್ಸು, ಭಿನ್ನಾಭಿಪ್ರಾಯವನ್ನು ಕೇಶವ ಕೃಪಾದ ಸಂತೋಷ್‌ಜೀಯವರಿಗೆ ತಲುಪಿಸಿ ತದನಂತರ ಭಿಕ್ಕಟ್ಟು ಪರಿಹರಿಸುವ ನೆಪದಲ್ಲಿ ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿಯನ್ನಾಗಿಸುವುದು ಭಾನುಪ್ರಕಾಶ್ ರಣತಂತ್ರವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಬಸವನಗೌಡ ಪಾಟೀಲ್ ಯಾತ್ನಾಳ್ ವಾಗ್ದಾಳಿ ನಡೆಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments