Webdunia - Bharat's app for daily news and videos

Install App

ವೀರಶೈವ ಸ್ವಾಮಿಜಿಗಳನ್ನು ತರಾಟೆಗೆ ತೆಗೆದುಕೊಂಡ ಹೊರಟ್ಟಿ

Webdunia
ಮಂಗಳವಾರ, 27 ಮಾರ್ಚ್ 2018 (17:18 IST)
ರಾಜಕಾರಣಿಗಳಿಗಿಂತ ವೀರಶೈವ ಸ್ವಾಮಿಜಿಗಳಿಗೆ ಜಾಸ್ತಿ ರಾಜಕೀಯ ತಲೆ ಕೆಟ್ಟಿದೆ. ವಿಜಯಪೂರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮಿಜಿಗಳು ಬಿಜೆಪಿಗೆ ಮತ ನೀಡಿ ಎಂದು ಹೇಳುತ್ತಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ವಿಷಾದ ವ್ಯಕ್ತಪಡಿಸಿದರು.
ಅವರು ನಗರದ ಎಸ್.ಜಿ.ಬಾಳೇಕುಂದ್ರಿ ಸಭಾ ಭವನದಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭೆಯ ಹಾಗೂ ರಾಷ್ಟ್ರೀಯ ಬಸವ ಸೇನೆಯ ಪದಾಧಿಕಾರಿಗಳ ಆಯ್ಕೆಯ ಸಭೆಯಲ್ಲಿ ಮಾತನಾಡಿದರು.
 
ರಾಜ್ಯ ಸರಕಾರ ಲಿಂಗಾಯತ ಪ್ರತ್ಯೇಕ ಧರ್ಮ ಘೋಷಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಆದರೆ ನಾವು ಪ್ರತ್ಯೇಕ ಧರ್ಮ ಘೋಷಣೆ ಮಾಡಲು ಬಿಡುವುದಿಲ್ಲ ಎಂದು ಬಿಜೆಪಿ ಈಶ್ವರಪ್ಪ ಹೇಳಿಕೆ ನೀಡುತ್ತಿದ್ದಾರೆ.  ಬಿಜೆಪಿ ಹಾಗೂ ಈಶ್ವರಪ್ಪ ಲಿಂಗಾಯತ ಧರ್ಮದ ಮಧ್ಯೆ ಕೈ ಹಾಕಲು ಯಾರೂ ಎಂದ ಪ್ರಶ್ನಿಸಿದ ಅವರು, ಕೇಂದ್ರ ಸರಕಾರ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡದೆ ಹೋದರೆ ಸುಪ್ರೀಂ ಕೋರ್ಟ್‍ನಿಂದ ಘೋಷಿಸಲು ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಮುಂದಿನ ಸುದ್ದಿ
Show comments