‘ಸಿಎಂ ದೊಂಬರಾಟ ಮಾಡೋದನ್ನ ಬಿಡಲಿ ಎಂದ ಬಿಎಎಸ್ವೈ’

Webdunia
ಸೋಮವಾರ, 10 ಜೂನ್ 2019 (21:18 IST)
ಜಿಂದಾಲ್ ಗೆ ಭೂಮಿ ನೀಡುತ್ತಿರೋ ಸರ್ಕಾರ ಕಿಕ್ ಬ್ಯಾಕ್ ಪಡೆದುಕೊಂಡು ಭೂಮಿ ನೀಡುತ್ತಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ನಾನು 13 ರಂದು ದೆಹಲಿಗೆ ಹೋಗಬೇಕಿದೆ. ಹೀಗಾಗಿ 14,15,16 ರಂದು ಧರಣಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ನಾಡಿನಲ್ಲಿ ಬರ ತಾಂಡವವಾಡುತ್ತಿದೆ, ಹಳ್ಳಿಗಳಿಗೆ ಹೋದಾಗ ಸಮಸ್ಯೆಗಳನ್ನ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತೆ.

ಗ್ರಾಮ ವಾಸ್ತವ್ಯ ಅರ್ಥ ಹೀನಾವಾಗಿದ್ದು, ಸಿಎಂ ಕುಮಾರಸ್ವಾಮಿ ಒಂದು ಕಡೆಯೂ ಬರದ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ.
ಕುಡಿಯೋ ನೀರಿನ ಸಮಸ್ಯೆ, ಶುದ್ಧ ಕುಡಿಯೋ ನೀರಿಗ ಘಟಕಗಳು 8೦% ಕೆಟ್ಟು ಹೋಗಿವೆ. ಮೂರುದಿನಗಳ ಸತ್ಯಾಗ್ರಹದಲ್ಲಿ ಶಾಸಕರು, ಸಂಸದರು ಎಲ್ಲರೂ ಭಾಗಿಯಾಗ್ತಾರೆ ಎಂದರು.

ಸರ್ಕಾರಕ್ಕೆ ಬಿಸಿ ಮುಟ್ಟಿಸೋ ಕೆಲಸ ಮಾಡಬೇಕಿದೆ. ಗ್ರಾಮ ವಾಸ್ತವ್ಯ ಬಿಟ್ಟು, ಸಂಕಷ್ಟಗಳ ಬಗ್ಗೆ ತಿಳಿದುಕೊಂಡು ನಂತರ ಸಿಎಂ ಗ್ರಾಮ ವಾಸ್ತವ್ಯ ಮಾಡಲಿ. ದೊಂಬರಾಟ ಮಾಡೋದನ್ನ ಬಿಡಲಿ ಎಂದು ಸಿಎಂ ವಿರುದ್ಧ ಗರಂ ಆದರು.

ಸಿಎಂ ನಿರ್ಲಕ್ಷ್ಯದಿಂದಾಗಿ  ಸರ್ಕಾರ ಬದುಕಿದ್ಯೋ ಸತ್ತಿದ್ಯೋ ಎಂಬ ಪರಿಸ್ಥಿತಿಯಲ್ಲಿದೆ. ಸಿಎಂ ಒಂದು ದಿನದ ಬರ ಪ್ರವಾಸ ಮಾಡಿಲ್ಲ. ಬರ, ರೈತರ ಸಾಲ ಮನ್ನಾ , ಜಿಂದಾಲ್ ಗೆ ಭೂಮಿ ನೀಡುತ್ತಿರೋ ವಿಚಾರ ನಾವು ಹೋರಾಟ ಮಾಡುತ್ತೇವೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments