Select Your Language

Notifications

webdunia
webdunia
webdunia
webdunia

ಬಿಎಎಸ್ವೈ – ಶಾ ಭೇಟಿ ಮೂಡಿಸಿದ ಕುತೂಹಲ

ಬಿಎಎಸ್ವೈ – ಶಾ ಭೇಟಿ ಮೂಡಿಸಿದ ಕುತೂಹಲ
ನವದೆಹಲಿ , ಮಂಗಳವಾರ, 7 ಆಗಸ್ಟ್ 2018 (19:11 IST)
ರಾಜ್ಯದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂಬ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭೇಟಿ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕರ ಈ ಭೇಟಿ ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದೆಹಲಿಗೆ ಬಂದಿರುವ ಮಾಜಿ ಮುಖ್ಯಮಂತ್ರಿ ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಕೇಂದ್ರದ ನಾಯಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಅಮಿತ್ ಷಾ ಅವರೊಂದಿಗೆ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಆಷಾಢ ಬಳಿಕ ಸಂಪುಟ ವಿಸ್ತರಣೆ: ಚುರುಕುಗೊಂಡ ಕಸರತ್ತು