Webdunia - Bharat's app for daily news and videos

Install App

ಬಿಎಎಸ್ವೈ – ಶಾ ಭೇಟಿ ಮೂಡಿಸಿದ ಕುತೂಹಲ

Webdunia
ಮಂಗಳವಾರ, 7 ಆಗಸ್ಟ್ 2018 (19:11 IST)
ರಾಜ್ಯದಲ್ಲಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂಬ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭೇಟಿ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕರ ಈ ಭೇಟಿ ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದೆಹಲಿಗೆ ಬಂದಿರುವ ಮಾಜಿ ಮುಖ್ಯಮಂತ್ರಿ ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಕೇಂದ್ರದ ನಾಯಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಅಮಿತ್ ಷಾ ಅವರೊಂದಿಗೆ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments