Webdunia - Bharat's app for daily news and videos

Install App

ಬಿಗ್ ಬಾಸ್: ಚಂದನ್ ಆಚಾರ್ ಗೆ ಹೀಗೆ ಮಾಡಿದ್ದು ಸರೀನಾ?

Webdunia
ಸೋಮವಾರ, 20 ಜನವರಿ 2020 (10:18 IST)
ಬೆಂಗಳೂರು: ಬಿಗ್ ಬಾಸ್ ನಿಂದ ಈ ಮೊದಲೇ ಹೇಳಿದಂತೆ ಈ ವಾರ ಡಬಲ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು, ಕಿಶನ್ ಮತ್ತು ಚಂದನ್ ಆಚಾರ್ ಹೊರಬಿದ್ದಿದ್ದಾರೆ.


ಆದರೆ ಈ ಇಬ್ಬರೂ ಸ್ಪರ್ಧಿಗಳ ಪೈಕಿ ಚಂದನ್ ಗೆ ಅನ್ಯಾಯವಾಯಿತು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಚಂದನ್ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಪ್ರತೀ ವಾರವೂ ನಾಮಿನೇಟ್ ಆಗುತ್ತಲೇ ಇದ್ದರು. ಆದರೆ ಅವರ ವೋಟಿಂಗ್ ಪರ್ಸೆಂಟೇಜ್ ಕೂಡಾ ಚೆನ್ನಾಗಿಯೇ ಇತ್ತು.

ಒಂದು ರೀತಿ ನೇರ ನಡೆ ನುಡಿಯ ಚಂದನ್ ಬಗ್ಗೆ ಮನೆಯವರಿಗೂ ಅಸಮಾಧಾನವಿತ್ತು. ಹೀಗಾಗಿ ಅವರೇ ಹೇಳಿಕೊಳ್ಳುವಂತೆ ಮನೆಯಲ್ಲಿ ಏಕಾಂಗಿಯಾಗಿದ್ದರು. ಆದರೆ ವೀಕ್ಷಕರ ಬೆಂಬಲ ಅವರ ಬೆನ್ನಿಗಿದ್ದ ಕಾರಣ ಇಷ್ಟು ವಾರ ಉಳಿದುಕೊಂಡಿದ್ದರು. ಆದರೆ ನಿನ್ನೆ ಕಿಚ್ಚ ಸುದೀಪ್ ತಮ್ಮ ಕಾರ್ಯಕ್ರಮದಲ್ಲಿ ಚಂದನ್ ಈ ವಾರ ಹೊರ ಬರುತ್ತಿರುವ ವಿಚಾರ ಪ್ರಕಟಿಸಿದ್ದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಬಿಗ್ ಬಾಸ್ ನಿಂದ ಚಂದನ್ ಗೆ ಅನ್ಯಾಯವಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Prithwi Bhat marriage: ಸರಿಗಮಪ ಸಿಂಗರ್ ಪೃಥ್ವಿ ಭಟ್ ಮದುವೆ ವಿವಾದ: ಮನೆ ಬಿಟ್ಟು ಹೋಗಿದ್ದಕ್ಕೆ ಕಾರಣ ಹೇಳಿದ ಗಾಯಕಿ

ಮುಂದಿನ ಸುದ್ದಿ
Show comments