ಬಿಗ್ ಬಾಸ್: ಚಂದನ್ ಆಚಾರ್ ಗೆ ಹೀಗೆ ಮಾಡಿದ್ದು ಸರೀನಾ?

Webdunia
ಸೋಮವಾರ, 20 ಜನವರಿ 2020 (10:18 IST)
ಬೆಂಗಳೂರು: ಬಿಗ್ ಬಾಸ್ ನಿಂದ ಈ ಮೊದಲೇ ಹೇಳಿದಂತೆ ಈ ವಾರ ಡಬಲ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು, ಕಿಶನ್ ಮತ್ತು ಚಂದನ್ ಆಚಾರ್ ಹೊರಬಿದ್ದಿದ್ದಾರೆ.


ಆದರೆ ಈ ಇಬ್ಬರೂ ಸ್ಪರ್ಧಿಗಳ ಪೈಕಿ ಚಂದನ್ ಗೆ ಅನ್ಯಾಯವಾಯಿತು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಚಂದನ್ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಪ್ರತೀ ವಾರವೂ ನಾಮಿನೇಟ್ ಆಗುತ್ತಲೇ ಇದ್ದರು. ಆದರೆ ಅವರ ವೋಟಿಂಗ್ ಪರ್ಸೆಂಟೇಜ್ ಕೂಡಾ ಚೆನ್ನಾಗಿಯೇ ಇತ್ತು.

ಒಂದು ರೀತಿ ನೇರ ನಡೆ ನುಡಿಯ ಚಂದನ್ ಬಗ್ಗೆ ಮನೆಯವರಿಗೂ ಅಸಮಾಧಾನವಿತ್ತು. ಹೀಗಾಗಿ ಅವರೇ ಹೇಳಿಕೊಳ್ಳುವಂತೆ ಮನೆಯಲ್ಲಿ ಏಕಾಂಗಿಯಾಗಿದ್ದರು. ಆದರೆ ವೀಕ್ಷಕರ ಬೆಂಬಲ ಅವರ ಬೆನ್ನಿಗಿದ್ದ ಕಾರಣ ಇಷ್ಟು ವಾರ ಉಳಿದುಕೊಂಡಿದ್ದರು. ಆದರೆ ನಿನ್ನೆ ಕಿಚ್ಚ ಸುದೀಪ್ ತಮ್ಮ ಕಾರ್ಯಕ್ರಮದಲ್ಲಿ ಚಂದನ್ ಈ ವಾರ ಹೊರ ಬರುತ್ತಿರುವ ವಿಚಾರ ಪ್ರಕಟಿಸಿದ್ದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಬಿಗ್ ಬಾಸ್ ನಿಂದ ಚಂದನ್ ಗೆ ಅನ್ಯಾಯವಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮುಂದಿನ ಸುದ್ದಿ
Show comments