Webdunia - Bharat's app for daily news and videos

Install App

ಹೆಸರಿಗಷ್ಟೇ ಪರಿಹಾರ ಘೋಷಿಸಿದ್ದ ಬಿಬಿಎಂಪಿ

Webdunia
ಮಂಗಳವಾರ, 19 ಅಕ್ಟೋಬರ್ 2021 (15:48 IST)
ಸಿಲಿಕಾನ್ ಸಿಟಿಯಲ್ಲಿ ಸುರುದ ಭಾರಿ ಮಳೆಗೆ ಹಲವು ಮನೆಗಳಿಗೆ ಅಪಾರ ಹಾನಿಯಾಗಿತ್ತು. ಸಂತ್ರಸ್ತರಿಗೆ , ನಷ್ಟ ಉಂಟಾದವರಿಗೆ ಬಿಬಿಎಂಪಿಯಿಂದ ಪರಿಹಾರ ಘೋಷಿಸಿದ್ದು, ಇದುವರೆಗೆ ಯಾರಿಗೂ ಪರಿಹಾರ ಲಭ್ಯವಾಗಿಲ್ಲ ಎಂದು ಹೇಳಲಾಗಿದೆ. ಇನ್ನುಹಾನಿಯಾದವರಿಗೆ ಪ್ರಮಾಣ ಪತ್ರವನ್ನೂ ಮಾತ್ರ ಬಿಬಿಎಂಪಿ ನೀಡಿದೆ.ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಗೋವಿಂದರಾಜ ನಗರ ಕ್ಷೇತ್ರದ ಒಟ್ಟು 717 ಜನ ಸಂತ್ರಸ್ತರ ಪಟ್ಟಿಯನ್ನು ತಯಾರಿಸಲಾಗಿತ್ತು. ಅವರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರವನ್ನು ಬಿಬಿಎಂಪಿ ಘೋಷಣೆ ಮಾಡಿತ್ತು. ಆದರೆ ಈವರೆಗೂ ಯಾರಿಗೂ ಪರಿಹಾರ ಸಿಕ್ಕಿಲ್ಲ. ಅದಲ್ಲದೆ ಬಿಬಿಎಂಪಿ ಸಿದ್ಧಪಡಿಸಿದ ಪಟ್ಟಿಯಲ್ಲಿರುವ ಸಂತ್ರಸ್ತರಿಗೆ ಹಂಚಲೆಂದು 71,70,000 ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

72 ವರ್ಷದ ವೃದ್ಧೆಗೆ ಮದುವೆಯ ಆಸೆ ತೋರಿಸಿ ಬರೋಬ್ಬರಿ ₹57 ಲಕ್ಷ ಪಂಗನಾಮ ಹಾಕಿದ ಭೂಪ

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿ.ಎಂ ಮಹತ್ವದ ಘೋಷಣೆ

Kamal Hassan: ನಮ್ ಭಾಷೆ ಬಗ್ಗೆ ಮಾತಾಡಕ್ಕೆ ನಿನಗೇನು ಯೋಗ್ಯತೆಯಿದೆ: ಕಮಲ್ ಹಾಸನ್ ಗೆ ಕರವೇ ನಾರಾಯಣಸ್ವಾಮಿ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments