Webdunia - Bharat's app for daily news and videos

Install App

ಟ್ರಾಫಿಕ್ ಪೊಲೀಸರ ಬಳಿ ರಸ್ತೆ ಗುಂಡಿಗಳ ಮಾಹಿತಿ ಕೇಳಿದ ಬಿಬಿಎಂಪಿ

Webdunia
ಬುಧವಾರ, 19 ಅಕ್ಟೋಬರ್ 2022 (08:02 IST)
ಬೆಂಗಳೂರು : ಕೊನೆಗೂ ಬಿಬಿಎಂಪಿ ಕುಂಭಕರ್ಣ ನಿದ್ರೆಯಿಂದ ಎದ್ದಂತೆ ಕಾಣುತ್ತಿದೆ. ನಗರದ ರಸ್ತೆ ಗುಂಡಿಗಳಿಗೆ ಬಿದ್ದು ಅನಾಹುತಗಳು ಸಾವು-ನೋವು ವರದಿಯಾಗುತ್ತಿದ್ದಂತೆ ಜನರು ಪಾಲಿಕೆಗೆ ಹಿಡಿಶಾಪ ಹಾಕುತ್ತಿರುವುದರಿಂದ ಎಚ್ಚೆತ್ತಂತೆ ಕಾಣುತ್ತಿದೆ.

ಬೆಂಗಳೂರು ಸಂಚಾರ ಪೊಲೀಸರ ಬಳಿ ನಗರದ ರಸ್ತೆಗಳಲ್ಲಿರೋ ಗುಂಡಿಗಳ ಮಾಹಿತಿ ಕೇಳಿದೆ. 8 ವಲಯದ ಪ್ರಮುಖ ರಸ್ತೆಗಳಲ್ಲಿರೋ ಗುಂಡಿಗಳ ಸಂಪೂರ್ಣ ಮಾಹಿತಿ ನೀಡುವಂತೆ ಪಾಲಿಕೆ ಕೇಳಿದೆ.

ಪಾಲಿಕೆಯ ಮನವಿ ಮೇರೆಗೆ ಸಂಚಾರ ಪೊಲೀಸರು ನಿರಂತರ ಮಳೆಯಿಂದ ನಗರದಲ್ಲಿ ಹೊಸದಾಗಿ ರಸ್ತೆಯಲ್ಲಿ ಬಾಯಿ ತೆರೆದಿರೋ ಗುಂಡಿಗಳ ಸಂಪೂರ್ಣ ಮಾಹಿತಿ ಸಿದ್ದಪಡಿಸಿದ್ದು, ಒಂದು ವಾರದ ಒಳಗಾಗಿ ನಗರದ ರಸ್ತೆಗಳಲ್ಲಿರೋ ಗುಂಡಿಗಳ ಮಾಹಿತಿ ಕೊಡಲು ಸಂಚಾರಿ ಪೊಲೀಸರು ತಯಾರಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments