Webdunia - Bharat's app for daily news and videos

Install App

ಟ್ರಾಫಿಕ್ ಪೊಲೀಸರ ಬಳಿ ರಸ್ತೆ ಗುಂಡಿಗಳ ಮಾಹಿತಿ ಕೇಳಿದ ಬಿಬಿಎಂಪಿ

Webdunia
ಬುಧವಾರ, 19 ಅಕ್ಟೋಬರ್ 2022 (08:02 IST)
ಬೆಂಗಳೂರು : ಕೊನೆಗೂ ಬಿಬಿಎಂಪಿ ಕುಂಭಕರ್ಣ ನಿದ್ರೆಯಿಂದ ಎದ್ದಂತೆ ಕಾಣುತ್ತಿದೆ. ನಗರದ ರಸ್ತೆ ಗುಂಡಿಗಳಿಗೆ ಬಿದ್ದು ಅನಾಹುತಗಳು ಸಾವು-ನೋವು ವರದಿಯಾಗುತ್ತಿದ್ದಂತೆ ಜನರು ಪಾಲಿಕೆಗೆ ಹಿಡಿಶಾಪ ಹಾಕುತ್ತಿರುವುದರಿಂದ ಎಚ್ಚೆತ್ತಂತೆ ಕಾಣುತ್ತಿದೆ.

ಬೆಂಗಳೂರು ಸಂಚಾರ ಪೊಲೀಸರ ಬಳಿ ನಗರದ ರಸ್ತೆಗಳಲ್ಲಿರೋ ಗುಂಡಿಗಳ ಮಾಹಿತಿ ಕೇಳಿದೆ. 8 ವಲಯದ ಪ್ರಮುಖ ರಸ್ತೆಗಳಲ್ಲಿರೋ ಗುಂಡಿಗಳ ಸಂಪೂರ್ಣ ಮಾಹಿತಿ ನೀಡುವಂತೆ ಪಾಲಿಕೆ ಕೇಳಿದೆ.

ಪಾಲಿಕೆಯ ಮನವಿ ಮೇರೆಗೆ ಸಂಚಾರ ಪೊಲೀಸರು ನಿರಂತರ ಮಳೆಯಿಂದ ನಗರದಲ್ಲಿ ಹೊಸದಾಗಿ ರಸ್ತೆಯಲ್ಲಿ ಬಾಯಿ ತೆರೆದಿರೋ ಗುಂಡಿಗಳ ಸಂಪೂರ್ಣ ಮಾಹಿತಿ ಸಿದ್ದಪಡಿಸಿದ್ದು, ಒಂದು ವಾರದ ಒಳಗಾಗಿ ನಗರದ ರಸ್ತೆಗಳಲ್ಲಿರೋ ಗುಂಡಿಗಳ ಮಾಹಿತಿ ಕೊಡಲು ಸಂಚಾರಿ ಪೊಲೀಸರು ತಯಾರಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments