Webdunia - Bharat's app for daily news and videos

Install App

ಬಿಬಿಎಂಪಿಯ ಬೆಡ್ ಬುಕಿಂಗ್ ದಂಧೆ ತನಿಖೆ ಸಿಬಿಐಗೆ

Webdunia
ಬುಧವಾರ, 5 ಮೇ 2021 (09:22 IST)
ಬೆಂಗಳೂರು: ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.


ಸಂಸದ ತೇಜಸ್ವಿ ಸೂರ್ಯ ಈ ದಂಧೆಯನ್ನು ಬಯಲಿಗೆ ಎಳೆದಿದ್ದರು. ಇದೀಗ ಬಿಬಿಎಂಪಿ ಪೋರ್ಟಲ್ ಮೂಲಕ ಸೋಂಕಿತರಿಗೆ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಸಿಬಿಐ ತನಿಖೆ ನಡೆಯಲಿದೆ.

ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂದೆಡೆ ಕೊರೋನಾ ರೋಗಿಗಳು ಬೆಡ್ ಇಲ್ಲವೆಂದು ಪರದಾಡುತ್ತಿರಬೇಕಾದರೆ, ಅಧಿಕಾರಿಗಳು ಹಣ ಮಾಡುವ ದಂಧೆಯಲ್ಲಿ ತೊಡಗಿರುವುದು ವಿಪರ್ಯಾಸ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಕೂಡಾ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments