Webdunia - Bharat's app for daily news and videos

Install App

ಚುನಾವಣೆ ಸಿದ್ದತೆ ಬಗ್ಗೆ ಪ್ರತಿಕ್ರಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Webdunia
ಮಂಗಳವಾರ, 2 ಮೇ 2023 (19:30 IST)
ಚುನಾವಣೆ ಸಿದ್ದತೆ ಬಗ್ಗೆ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದು,ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನ ಆಗುವಂತೆ ಈ ಬಾರಿ ಪಟ್ಟು ಹಿಡಿದಿದ್ದೇವೆ.ಕಳೆದ ಬಾರಿ 55% ಮತದಾನ ಆಗಿತ್ತು, ಈಗ 75% ಮತದಾನ ಹೆಚ್ಚಿಸಲು ಪಾಲಿಕೆ ಸಜ್ಜಾಗಿದೆ.ಕಳೆದ 15 ದಿನಗಳಿಂದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ತೊಡಗಿದೆ,ಎಲ್ಲಾ ಪಕ್ಷದ ರಾಜಕೀಯ ಮುಖಂಡರ ಜೊತೆ ಮತದಾರರ ಪಟ್ಟಿ ಬಗ್ಗೆ ಸಭೆ ಮಾಡಿದ್ದೇವೆ.ಮತದಾರರಿಗೆ ಈ ಬಾರಿ ವಿಎಚ್ಎ ಆಪ್ ಮತ್ತು  ಬಾರ್ ಕೊಡ್ ಮೂಲಕ ತಮ್ಮ ಮತದಾರರ ಪಟ್ಟಿಯನ್ನು ಪರೀಕ್ಷೆ ಮಾಡಿಕೊಳ್ಳಬಹುದು .ಪೊಲಿಂಗ್ ಸ್ಟೇಷನ್ ಗಳಲ್ಲಿ ಹೆಚ್ಚಿನ ಸ್ವಚ್ಚತೆ ಮತ್ತು ಭದ್ರತಾ ವ್ಯವಸ್ಥೆ ಮಾಡಲಾಗಿದೆ. 3600 ಪೊಲಿಂಗ್ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಹೇಳಿದ್ದಾರೆ
 
ಚುನಾವಣೆ ಸೀಮಿತ 47 ಸಾವಿರ ಸಿಬ್ಬಂದಿಗಳನ್ನು ನೇಮಕಾತಿ ಮಾಡಲಾಗಿದೆ.9 ಸಾವಿರ ಪೊಲೀಸ್ ಸಿಬ್ಬಂದಿ 2 ಸಾವಿರ ಹೋಂ ಗಾರ್ಡ್ ನೇಮಕ ಮಾಡಲಾಗಿದೆ. ಟೆಂಡರ್ ನಲ್ಲಿ ಚಿಲುಮೆ ಸಂಸ್ಥೆಯನ್ನು  ಕೈ ಬಿಡಲಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments