Webdunia - Bharat's app for daily news and videos

Install App

ಬಿಬಿಎಂಪಿ ಚೀಫ್ ಇಂಜಿನಿಯರ್ ಪರಿಸ್ಥಿತಿ ಚಿಂತಾಜನಕವಾಗಿದೆ; ತುಷಾರ್ ಗಿರಿನಾಥ್

Webdunia
ಮಂಗಳವಾರ, 29 ಆಗಸ್ಟ್ 2023 (16:00 IST)
ಮಹಾನಗರ ಪಾಲಿಕೆ ಅವರಣದಲ್ಲಿರುವ ಗುಣನಿಯಂತ್ರಣ ಕೇಂದ್ರ ಕಚೇರಿಯ  ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅನಾಹುತದಲ್ಲಿ ತೀವ್ರ ಗಾಯಗೊಂಡಿರುವ ಗುಣ ನಿಯಂತ್ರಣ ವಿಭಾಗದ ಮುಖ್ಯ ಅಭಿಯಂತರರಾದ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯರಿಂದ ಉತ್ತಮ ಚಿಕಿತ್ಸೆಯನ್ನು ನೀಡಲಾಗುತ್ತಿದೆ.ಮತ್ತು ಅವರ ಅರೋಗ್ಯವಾಗಿದ್ದಾರೆ. ಆದರೆ, ಕೆಲ ಮಾಧ್ಯಮಗಳು ಮುಖ್ಯ ಅಭಿಯಂತರರಾದ ಶಿವಕುಮಾರ್ ಸಾವನ್ನಪ್ಪಿದ್ದಾರೆ ಎಂದು  ಸುದ್ದಿಯನ್ನು ಪ್ರಸರಮಾಡುತ್ತಿದ್ದಾರೆ. ವೈದ್ಯರು ಅಧಿಕೃತವಾಗಿ ಮಾಹಿತಿ ನೀಡುವವರೆಗೆ ಮತ್ತು ಮೆಡಿಕಲ್ ಬುಲೆಟಿನ್ ನೀಡುವ ವರೆಗೆ ಈ‌ ಕುರಿತು ವದಂತಿಗಳನ್ನು ಪ್ರಸಾರ ಮಾಡದಂತೆ ಮಹಾನಗರ ಪಾಲಿಕೆ ಆಯುಕ್ತ ಹುಷಾರ್ ಗಿರಿನಾಥ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments