ಅಸುರಕ್ಷತಾ ಕಟ್ಟಡ ಮಾರ್ಪಾಡು ತಡೆಗಟ್ಟಲು ಬಿಬಿಎಂಪಿ ಸುತ್ತೋಲೆ

Webdunia
ಬುಧವಾರ, 22 ಸೆಪ್ಟಂಬರ್ 2021 (21:12 IST)
ಬೊಮ್ಮನಹಳ್ಳಿಯಲ್ಲಿ ನಿನ್ನೆ ನಡೆದ ಅಗ್ನಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ರು. ದುರಂತದ ವೇಳೆ ಬಾಲ್ಕನಿಯಲ್ಲಿ ಕಂಬಿ ಇರುವುದರಿಂದ ಓರ್ವ ಮಹಿಳೆ ಜೀವ ಕಳೆದುಕೊಂಡಿದ್ದಾರೆ. ಘಟನೆ ಬಳಿಕ ಎಚ್ಚತ್ತ ಬಿಬಿಎಂಪಿ ವಸತಿ ಸಮುಚ್ಛಯಗಳಲ್ಲಿ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
 
 ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ ಅಗ್ನಿ ದುರಂತದ ಸ್ಥಳ ತಪಾಸಣೆ ನಡೆಸಿದ ತಜ್ಞರ ಸಲಹೆಗಳ ಮೇರೆಗೆ ಪಾಲಿಕೆ ಈ ಆದೇಶ ಹೊರಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments