ಅಸುರಕ್ಷತಾ ಕಟ್ಟಡ ಮಾರ್ಪಾಡು ತಡೆಗಟ್ಟಲು ಬಿಬಿಎಂಪಿ ಸುತ್ತೋಲೆ

Webdunia
ಬುಧವಾರ, 22 ಸೆಪ್ಟಂಬರ್ 2021 (21:12 IST)
ಬೊಮ್ಮನಹಳ್ಳಿಯಲ್ಲಿ ನಿನ್ನೆ ನಡೆದ ಅಗ್ನಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ರು. ದುರಂತದ ವೇಳೆ ಬಾಲ್ಕನಿಯಲ್ಲಿ ಕಂಬಿ ಇರುವುದರಿಂದ ಓರ್ವ ಮಹಿಳೆ ಜೀವ ಕಳೆದುಕೊಂಡಿದ್ದಾರೆ. ಘಟನೆ ಬಳಿಕ ಎಚ್ಚತ್ತ ಬಿಬಿಎಂಪಿ ವಸತಿ ಸಮುಚ್ಛಯಗಳಲ್ಲಿ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
 
 ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ ಅಗ್ನಿ ದುರಂತದ ಸ್ಥಳ ತಪಾಸಣೆ ನಡೆಸಿದ ತಜ್ಞರ ಸಲಹೆಗಳ ಮೇರೆಗೆ ಪಾಲಿಕೆ ಈ ಆದೇಶ ಹೊರಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮಥುರಾದ ದಂಘಾಟಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮುಂದಿನ ಸುದ್ದಿ
Show comments