Webdunia - Bharat's app for daily news and videos

Install App

ಅಸುರಕ್ಷತಾ ಕಟ್ಟಡ ಮಾರ್ಪಾಡು ತಡೆಗಟ್ಟಲು ಬಿಬಿಎಂಪಿ ಸುತ್ತೋಲೆ

Webdunia
ಬುಧವಾರ, 22 ಸೆಪ್ಟಂಬರ್ 2021 (21:12 IST)
ಬೊಮ್ಮನಹಳ್ಳಿಯಲ್ಲಿ ನಿನ್ನೆ ನಡೆದ ಅಗ್ನಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ರು. ದುರಂತದ ವೇಳೆ ಬಾಲ್ಕನಿಯಲ್ಲಿ ಕಂಬಿ ಇರುವುದರಿಂದ ಓರ್ವ ಮಹಿಳೆ ಜೀವ ಕಳೆದುಕೊಂಡಿದ್ದಾರೆ. ಘಟನೆ ಬಳಿಕ ಎಚ್ಚತ್ತ ಬಿಬಿಎಂಪಿ ವಸತಿ ಸಮುಚ್ಛಯಗಳಲ್ಲಿ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
 
 ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ ಅಗ್ನಿ ದುರಂತದ ಸ್ಥಳ ತಪಾಸಣೆ ನಡೆಸಿದ ತಜ್ಞರ ಸಲಹೆಗಳ ಮೇರೆಗೆ ಪಾಲಿಕೆ ಈ ಆದೇಶ ಹೊರಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments