Webdunia - Bharat's app for daily news and videos

Install App

ಈ ವರ್ಷ ನೀಡಿದ ಬೆಂಬಲಕ್ಕೆ ಹೃದಯ ಪೂರ್ವಕ ಧನ್ಯವಾದ ಸಲ್ಲಿಸಿದ ಬಿಬಿಎಂಪಿ ಅಯುಕ್ತರು

Webdunia
ಶನಿವಾರ, 31 ಡಿಸೆಂಬರ್ 2022 (15:19 IST)
ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಬೆಂಗಳೂರಿನ ಜನತೆ ಈ ವರ್ಷ ನಮಗೆ ನೀಡಿದ ಬೆಂಬಲಕ್ಕೆ ಹೃದಯ ಪೂರ್ವಕ ಧನ್ಯವಾದಗಳು.ಜನರ ಅಪೇಕ್ಷೆ ತಕ್ಕಂತೆ ಬಿಬಿಎಂಪಿ ಸದಾ ಜೊತೆಯಲ್ಲಿರುತ್ತೆ.ಬೆಂಗಳೂರಿನ ಜನರ ಜೊತೆ ಬಿಬಿಎಂಪಿ ಸದಾ ಜೊತೆಗೆ ಇರುತ್ತೆ.ಬ್ರಿಗೇಡ್ ರಸ್ತೆ ಮತ್ತು ಎಂ ಜಿ ರಸ್ತೆಯಲ್ಲಿ ಏನು ಸಹಾಯಬೇಕೋ ನಾವು ಮಾಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments