Webdunia - Bharat's app for daily news and videos

Install App

ಯಲಹಂಕಗೆ ದೌಡಾಯಿಸಿದ ಬಿಬಿಎಂಪಿ ಆಯುಕ್ತರು ಶಾಸಕರು

Webdunia
ಸೋಮವಾರ, 22 ನವೆಂಬರ್ 2021 (18:08 IST)
ಯಲಹಂಕದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಮಳೆಯಿಂದ ಜಲಾವೃತಗೊಂಡ ಯಲಹಂಕದ ಕೇಂದ್ರೀಯ ವಿಹಾರದ ಅಪಾರ್ಟ್‌ ಮೆಂಟ್‌ ನ ನಿವಾಸಿಗಳನ್ನು ಎನ್‌ ಡಿಆರ್‌ ಎಫ್, ಅಗ್ನಿ ಶಾಮಕ ಹಾಗೂ ಬಿಬಿಎಂಪಿ ಸಿಬ್ಬಂದಿಗಳ ತಂಡಗಳು ರಕ್ಷಿಸಿ, ಅವರಿಗೆ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ಯಾವುದೇ ರೀತಿ ಸಮಸ್ಯೆಗಳು ಆಗದೇ ರೀತಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
 
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ಬಿಬಿಎಂಪಿಯ ಜಂಟಿ ಆಯುಕ್ತರಾದ ಪೂರ್ಣಿಮಾ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್ ಜನರಾ ಪಾರ್ಟಿಯಿಂದ ಮಹತ್ವದ ಪ್ರಕಟಣೆ

ಸಚಿವ ಸಂಪುಟ ವಿಸ್ತರಣೆ ಭಿನ್ನಾಭಿಪ್ರಾಯ ಬೆನ್ನಲ್ಲೇ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದ ಡಿಕೆ ಶಿವಕುಮಾರ್‌

ನನ್ನನ್ನು ತಡೆಯಲು ಕೇಂದ್ರವು ಎಲ್ಲ ರೀತಿಯಲ್ಲಿ ಪ್ರಯತ್ನಿಸುತ್ತಿದೆ: ರಾಹುಲ್ ಗಾಂಧಿ

ಸದನದಲ್ಲಿ ಅಮಿತ್‌ ಶಾ ಕೆಲವು ಪ್ರಶ್ನೆಗೆ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಮಾಫಿ ಸಾಕ್ಷಿ ಎಂದರೇನು, ಇದರಿಂದ ಆರೋಪಿಗೆ ಲಾಭವೇ, ಕೇಸ್ ಇತ್ಯರ್ಥ ಸುಲಭವೇ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments