Webdunia - Bharat's app for daily news and videos

Install App

ಯಲಹಂಕ ವಲಯದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಮೊಹ್ಮದ್

Webdunia
ಮಂಗಳವಾರ, 7 ನವೆಂಬರ್ 2023 (14:22 IST)
ಯಲಹಂಕ ವಲಯ ಬಿಬಿಎಂಪಿ  ಅಯುಕ್ತ ಮೊಹ್ಮದ್ ನಯೀಮ್ ಕೋಗಿಲು ಸರ್ಕಲ್ ತಗ್ಗು ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೋಗಿಲು ಜಂಕ್ಷನ್ ಜಲಾವೃತವಾಗಿದೆ.ಏರ್ಪೋರ್ಟ್ ರಸ್ತೆ ಸಂಪರ್ಕ ಕಲ್ಪಿಸುವ ಕೋಗಿಲು ಸರ್ಕಲ್ ಜಾಮ್ ನಿಂದ ಪ್ರಯಾಣಿಕರ‌ ಪರದಾಟ ನಡೆಸಿದ್ದಾರೆ.

ಯಲಹಂಕದ ಕೆಂಪೇಗೌಡ ವಾರ್ಡ್ ಮತ್ತು ಚೌಡೇಶ್ವರಿ ವಾರ್ಡ್ ಗಳ ಜನರಿಗೆ ತೀವ್ರ ಸಂಕಷ್ಟ ಉಂಟಾಗಿದೆ.ಯಲಹಂಕ, ದೇವನಹಳ್ಳಿ, ಏರ್ಪೋರ್ಟ್, ಚಿಕ್ಕಬಳ್ಳಾಪುರ,ಶಿಡ್ಲಘಟ್ಟ, ವಿಜಯಪುರ ಗಳಿಗೆ ತೆರಳುವ ಜನ ಕೋಗಿಲು ಜಂಕ್ಷನ್ ಮೂಲಕವೆ ತೆರಳಬೇಕು.ಜಂಕ್ಷನ್ ಜಲಾವೃತ ಆದ ಕಾರಣ ಏರ್ಪೋರ್ಟ್ ಪ್ರಯಾಣಿಕರಿಗೂ ತೀವ್ರ ಸಂಕಷ್ಟ ಉಂಟಾಗಿದೆ.ಇದೀಗ ಸಮಸ್ಯೆಗಳ ಆಗರ ಕೋಗಿಲು ಜಂಕ್ಷನ್ ವಲಯ ಬಿಬಿಎಂಪಿ ಆಯುಕ್ತ ಮೊಹ್ಮದ್ ನಯೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments