Webdunia - Bharat's app for daily news and videos

Install App

ಫ್ಲೆಕ್ಸ್, ಬ್ಯಾನರ್ಸ್ ಗಳು ಹಾಕದಂತೆ ಎಚ್ಚರಿಕೆ ನೀಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

Webdunia
ಸೋಮವಾರ, 6 ಫೆಬ್ರವರಿ 2023 (14:33 IST)
ರಾಜಧಾನಿಯಲ್ಲಿ ಫ್ಲೆಕ್ಸ್, ಬ್ಯಾನರ್ಸ್ ಗಳ ಆರ್ಭಟ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ.
 
ಫ್ಲೆಕ್ಸ್ , ಬ್ಯಾನರ್ಸ್ ತಗಿಸುವ ಅಧಿಕಾರ ನಮಗೆ ಇದೆ .ಪ್ರತಿ ಜೋನ್ ನಲ್ಲಿ 10 ಕ್ರಿಮಿನಲ್ ಕೇಸ್ ಬುಕ್ ಮಾಡಲು ಹೇಳಿದ್ದೇವೆ.ಲಾಸ್ಟ್  ಒಂದು ವಾರದಲ್ಲಿ ಎಚ್ಚರಿಕೆಯನ್ನು ಸಹ ನೀಡಿದ್ವಿ.ಜೋನಲ್ ಕಮಿಷನರ್,ಜೆಸಿ ,ಪ್ಲೇಕ್ಸ್  ತಗಿಸುವ ಕ್ರಮ ಕೈಗೊಳ್ಳಬೇಕು .ಅವ್ರು ಆಕಿದ್ದಾರೆ, ನಾವು ತಗಿತಿದ್ದೇವೆ ಅಂತ ಹೇಳಿದ್ರೆ ಆಗಲ್ಲ.ಫ್ಲೆಕ್ಸ್, ಬ್ಯಾನರ್ಸ್ ಹಾಕಿದವರ ವಿರುದ್ದ ಘಟ್ಟಿಯಾದ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments