Webdunia - Bharat's app for daily news and videos

Install App

ಬಿಬಿಎಂಪಿ ಆಯುಕ್ತರು ಖಡಕ್ ಸೂಚನೆ

Webdunia
ಸೋಮವಾರ, 6 ಡಿಸೆಂಬರ್ 2021 (17:50 IST)
ಸಭೆ ಸಮಾರಂಭಗಳನ್ನು ಸರ್ಕಾರದ ನಿಯಮಾನುಸಾರ ಮಾಡಬೇಕು. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.ಯಾರು ಹೈರಿಸ್ಕ್ ಏರಿಯಾದಿಂದ ಬಂದಿರುತ್ತಾರೋ ಅಂತವರಿಗೆ ಪಾಸಿಟಿವ್ ಕಂಡು ಬಂದರೆ ಅವರ ಸ್ಯಾಂಪಲ್‍ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನಿಸಲಾಗುವುದು ಎಂದರು. ಜೀನೋಮ್ ಸಿಕ್ವೆನ್ಸಿಂಗ್ ವರದಿ ಬರಲು 15ಕ್ಕೂ ಹೆಚ್ಚು ದಿನಗಳ ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಸೋಂಕು ಕಾಣಿಸಿಕೊಂಡವರನ್ನು ಹೋಮ್ ಐಸೋಲೇಷನ್‍ನಲ್ಲಿರಿಸಿ ಎಚ್ಚರಿಕೆ ವಹಿಸಲಾಗುವುದು ಎಂದು ಅವರು ಹೇಳಿದರು.
 
ಸಧ್ಯ ಓಮ್ರಿಕಾನ್ ಕಾಣಿಸಿಕೊಂಡ ವ್ಯಕ್ತಿಯ ಸಂಪರ್ಕದಲ್ಲಿದ್ದು, ಪಾಸಿಟಿವ್ ಕಾಣಿಸಿಕೊಂಡಿರುವವರ ಸ್ಯಾಂಪಲ್‍ಗಳನ್ನು ಸೀಕ್ವೆನ್ಸಿಂಗ್ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಗೌರವ್ ಗುಪ್ತಾ ತಿಳಿಸಿದರು. ನಗರದಲ್ಲಿ ನಡೆದಿದ್ದ ಡಾಕ್ಟರ್‍ಗಳ ಸಮಾವೇಶದಲ್ಲಿ ಭಾಗಿಯಾಗಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ಜೊತೆಗೆ ಹೋಮ್ ಕ್ವಾರಂಟೈನ್‍ಗೆ ಸೂಚಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ಮುಂದಿನ ಸುದ್ದಿ
Show comments