Webdunia - Bharat's app for daily news and videos

Install App

BBMP-ಗುತ್ತಿಗೆದಾರರ ‘ಕಸ’ ಫೈಟ್

Webdunia
ಸೋಮವಾರ, 4 ಸೆಪ್ಟಂಬರ್ 2023 (21:08 IST)
ಹೊರ ರಾಜ್ಯದ ಗುತ್ತಿಗೆದಾರರಿಗೆ ಕಸದ ಟೆಂಡರ್ ನೀಡಲು ಹೊರಟ ಬಿಬಿಎಂಪಿಗೆ ಸಿಲಿಕಾನ್ ಸಿಟಿ ಕಸ ಗುತ್ತಿಗೆದಾರರು ಎಚ್ಚರಿಕೆ ಕೊಟ್ಟಿದ್ದಾರೆ. ಬೆಂಗಳೂರಲ್ಲಿ ಪ್ರತಿನಿತ್ಯ ನಗರದಲ್ಲಿ 5 ಸಾವಿರ ಟನ್ ತಾಜ್ಯ ಸಂಗ್ರಹವಾಗುತ್ತೆ. 1 ಟನ್ ಕಸ ವಿಲೇವಾರಿಗೆ 2,367 ಪಾವತಿ ಮಾಡಲಾಗುತ್ತಿತ್ತು. ಆದ್ರೆ ಇದೀಗ ಹೊರ ರಾಜ್ಯದವರಿಗೆ 1 ಟನ್ ಕಸ ವಿಲೇವಾರಿಗೆ 6,300ಗೆ ಟೆಂಡರ್ ನೀಡಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ರಾಜ್ಯ ಸರ್ಕಾರ ಹೈದರಾಬಾದ್ ಮೂಲದ ರಾಮ್ ಕೀ ಸಂಸ್ಥೆಗೆ ಕಸ ವಿಲೇವಾರಿ ಗುತ್ತಿಗೆ ನೀಡೋದಕ್ಕೆ ನಿರ್ಧರಿಸಿದೆ, ಆದ್ರೆಈ ಹಿಂದೆ ರಾಮ್ ಕಿ ಸಂಸ್ಥೆ ಕಳಪೆ ಸೇವೆಯಿಂದ ಬ್ಲಾಕ್ ಲಿಸ್ಟ್‌ ಸೇರಿದೆ. ಹೀಗಾಗಿ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರೋ ಗುತ್ತಿಗೆದಾರರು, ಕೂಡಲೇ ಹೊಸ ಕಸದ ಗುತ್ತಿಗೆ ಟೆಂಡರ್ ರದ್ದು ಮಾಡಬೇಕು. ಇಲ್ಲವಾದ್ರೆ, ಸೆಪ್ಟೆಂಬರ್ 5 ರಿಂದ ನಗರದಲ್ಲಿ ಕಸ ವಿಲೇವಾರಿ ಮಾಡೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments