Webdunia - Bharat's app for daily news and videos

Install App

ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಬಿಬಿಎಂಪಿ ಕಾರ್ಪೊರೇಟರ್

Webdunia
ಶುಕ್ರವಾರ, 31 ಮಾರ್ಚ್ 2017 (13:06 IST)
ಗುತ್ತಿಗೆದಾರರಿಂದ ಲಂಚ ಸ್ವೀಕರಿಸುವಾಗ ಕಾರ್ಪೊರೇಟರ್ ಒಬ್ಬರು ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಾರ್ಪೊರೇಟರ್ ಜಿ. ಕೃಷ್ಣಮೂರ್ತಿ 15 ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಗುತ್ತಿಗೆದಾರ ಧನಂಜಯನಾಯ್ಡುಗೆ 3 ಕೋಟಿ ರೂಪಾಯಿ ಗುತ್ತಿಗೆ ಹಣದ ಬಿಡುಗಡೆಗೆ ಕಾರ್ಪೊರೇಟರ್ 23 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇದರ ಮೊದಲ ಕಂತಾಗಿ 10 ಲಕ್ಷ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಇದರ ತೆಗೆ ಕೃಷ್ಣಮೂರ್ತಿ ಮನೆಯಲ್ಲಿ ಇನ್ನಷ್ಟು ಹಣ ಎಸಿಬಿಗೆ ಸಿಕ್ಕಿದೆ

ಎಸಿಬಿ ಎಸ್ಪಿ ಗಿರೀಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಕಾರ್ಪೊರೇಟರ್ ಮತ್ತು ಡೀಲ್`ಗೆ ಸಹಕರಿಸಿದ ಎಇಇ ಒಬ್ಬರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments