ಬಿಬಿಎಂಪಿ ಅಕ್ರಮ ಅಧಿಕಾರಿಗಳಿಗೆ ಬಿಸಿ ತುಪ್ಪ

Webdunia
ಶನಿವಾರ, 27 ನವೆಂಬರ್ 2021 (16:18 IST)
ಲೋಕಾಯುಕ್ತದಲ್ಲಿ ದಾಖಲಾದ ಈ ಪ್ರಕರಣದ ತನಿಖೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಲೋಕಾಯುಕ್ತ ನ್ಯಾಯಾಲಯ ಮೌಖಿಕ ಆದೇಶದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು, ತನಿಖೆ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಪಾಲಿಕೆಗೆ ನೋಟಿಸ್ ನೀಡಿದ್ದಾರೆ.
 
ಡಿವೈಎಸ್ ಪಿ ಕೆ.ಎಂ.ರಮೇಶ್ ಅ.11ರಂದು ಈ ಬಗ್ಗೆ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರೋಜ್ ಖಾನ್ ಅವರಿಗೆ ಈ ನೋಟಿಸ್ ರವಾನಿಸಿದ್ದಾರೆ. ಸಿಆರ್ ಪಿಸಿ ಕಲಂ 91ರ ಅನ್ವಯ ಈ ನೋಟಿಸ್ ನೀಡಿದ್ದು, ತನಿಖೆಗೆ ಅಗತ್ಯವಾದ ದಾಖಲೆಗಳನ್ನು ಆದ್ಯತೆ ಮೇರೆಗೆ ಒದಗಿಸುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments