Webdunia - Bharat's app for daily news and videos

Install App

ಬಿಬಿಎಂಪಿ ಅಕ್ರಮ ಅಧಿಕಾರಿಗಳಿಗೆ ಬಿಸಿ ತುಪ್ಪ

Webdunia
ಶನಿವಾರ, 27 ನವೆಂಬರ್ 2021 (16:18 IST)
ಲೋಕಾಯುಕ್ತದಲ್ಲಿ ದಾಖಲಾದ ಈ ಪ್ರಕರಣದ ತನಿಖೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಲೋಕಾಯುಕ್ತ ನ್ಯಾಯಾಲಯ ಮೌಖಿಕ ಆದೇಶದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು, ತನಿಖೆ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಪಾಲಿಕೆಗೆ ನೋಟಿಸ್ ನೀಡಿದ್ದಾರೆ.
 
ಡಿವೈಎಸ್ ಪಿ ಕೆ.ಎಂ.ರಮೇಶ್ ಅ.11ರಂದು ಈ ಬಗ್ಗೆ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರೋಜ್ ಖಾನ್ ಅವರಿಗೆ ಈ ನೋಟಿಸ್ ರವಾನಿಸಿದ್ದಾರೆ. ಸಿಆರ್ ಪಿಸಿ ಕಲಂ 91ರ ಅನ್ವಯ ಈ ನೋಟಿಸ್ ನೀಡಿದ್ದು, ತನಿಖೆಗೆ ಅಗತ್ಯವಾದ ದಾಖಲೆಗಳನ್ನು ಆದ್ಯತೆ ಮೇರೆಗೆ ಒದಗಿಸುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments