Webdunia - Bharat's app for daily news and videos

Install App

ಬಿಬಿಎಂಪಿ ಅಕ್ರಮ ಅಧಿಕಾರಿಗಳಿಗೆ ಬಿಸಿ ತುಪ್ಪ

Webdunia
ಶನಿವಾರ, 27 ನವೆಂಬರ್ 2021 (16:18 IST)
ಲೋಕಾಯುಕ್ತದಲ್ಲಿ ದಾಖಲಾದ ಈ ಪ್ರಕರಣದ ತನಿಖೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಲೋಕಾಯುಕ್ತ ನ್ಯಾಯಾಲಯ ಮೌಖಿಕ ಆದೇಶದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು, ತನಿಖೆ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಪಾಲಿಕೆಗೆ ನೋಟಿಸ್ ನೀಡಿದ್ದಾರೆ.
 
ಡಿವೈಎಸ್ ಪಿ ಕೆ.ಎಂ.ರಮೇಶ್ ಅ.11ರಂದು ಈ ಬಗ್ಗೆ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರೋಜ್ ಖಾನ್ ಅವರಿಗೆ ಈ ನೋಟಿಸ್ ರವಾನಿಸಿದ್ದಾರೆ. ಸಿಆರ್ ಪಿಸಿ ಕಲಂ 91ರ ಅನ್ವಯ ಈ ನೋಟಿಸ್ ನೀಡಿದ್ದು, ತನಿಖೆಗೆ ಅಗತ್ಯವಾದ ದಾಖಲೆಗಳನ್ನು ಆದ್ಯತೆ ಮೇರೆಗೆ ಒದಗಿಸುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments