Webdunia - Bharat's app for daily news and videos

Install App

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ

Webdunia
ಶನಿವಾರ, 21 ಜನವರಿ 2023 (21:38 IST)
ಬೆಂಗಳೂರು ನಗರ ಭಾರತದಲ್ಲೇ ಸಾಕಷ್ಟು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಉದ್ಯೋಗಕ್ಕಾಗಿ ಅಪಾರ ಸಂಖ್ಯೆಯಲ್ಲಿ ನಗರಕ್ಕೆ ಬಂದು ನೆಲೆಸುತ್ತಾರೆ. ಈ ವೇಳೆ ಜನರಿಗೆ ಸ್ಥಳ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಸ್ವಲ್ಪ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿಯುಂಟಾಗುತ್ತದೆ. ಈ ಸಂಬಂಧ ನಾವೆಲ್ಲರೂ ನಗರದಾದ್ಯಂತ ಹೆಚ್ಚು ಸಸಿಗಳನ್ನು ನೆಟ್ಟು ಅವು ಬೆಳೆಯುವವರೆಗೆ ಪೋಷಿಸಬೇಕೆಂದು  ತುಷಾರ್ ಗಿರಿ ನಾಥ್ ರವರು ಹೇಳಿದ್ರು.
 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಕೋಟಿ ವೃಕ್ಷ ಸೈನ್ಯವು ಹಮ್ಮಿಕೊಂಡಿರುವ ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಪಾಲಿಕೆಯ ಕೇಂದ್ರ ಕಛೇರಿ ಡಾ. ರಾಜ್ ಕುಮಾರ್ ಗಾಜಿನ ಮನೆಯ ಮುಂಭಾಗ ಸಾಂಕೇತಿಕವಾಗಿ ಸಸಿ ನೆಡುವ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಅರಣ್ಯ ಇಲಾಖೆ, ಪಾಲಿಕೆಯ ಅರಣ್ಯ ವಿಭಾಗವು ಸಮನ್ವಯ ಮಾಡಿಕೊಂಡು ನಗರದಾದ್ಯಂತ ಎತೇಚ್ಛವಾಗಿ ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಅದರ ಜೊತೆಗೆ ಕೋಟಿ ವೃಕ್ಷ ಸೈನ್ಯದ ವತಿಯಿಂದಲೂ ನಗರದ ಕೆರೆಗಳು, ಉದ್ಯಾನವನಗಳು, ಮೀಸಲು ಅರಣ್ಯ ಹಾಗೂ ಇನ್ನಿತರೆ ಖಾಲಿ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು 3 ವರ್ಷಗಳ ಕಾಲ ಪೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments