Webdunia - Bharat's app for daily news and videos

Install App

ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಮುಖ್ಯ ಆಯುಕ್ತರಿಂದ ಚಾಲನೆ

Webdunia
ಶನಿವಾರ, 21 ಜನವರಿ 2023 (21:38 IST)
ಬೆಂಗಳೂರು ನಗರ ಭಾರತದಲ್ಲೇ ಸಾಕಷ್ಟು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಉದ್ಯೋಗಕ್ಕಾಗಿ ಅಪಾರ ಸಂಖ್ಯೆಯಲ್ಲಿ ನಗರಕ್ಕೆ ಬಂದು ನೆಲೆಸುತ್ತಾರೆ. ಈ ವೇಳೆ ಜನರಿಗೆ ಸ್ಥಳ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಸಲುವಾಗಿ ಸ್ವಲ್ಪ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿಯುಂಟಾಗುತ್ತದೆ. ಈ ಸಂಬಂಧ ನಾವೆಲ್ಲರೂ ನಗರದಾದ್ಯಂತ ಹೆಚ್ಚು ಸಸಿಗಳನ್ನು ನೆಟ್ಟು ಅವು ಬೆಳೆಯುವವರೆಗೆ ಪೋಷಿಸಬೇಕೆಂದು  ತುಷಾರ್ ಗಿರಿ ನಾಥ್ ರವರು ಹೇಳಿದ್ರು.
 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಕೋಟಿ ವೃಕ್ಷ ಸೈನ್ಯವು ಹಮ್ಮಿಕೊಂಡಿರುವ ಬಿಬಿಎಂಪಿ ಕೋಟಿ ವೃಕ್ಷ ಅಭಿಯಾನ-2023ಕ್ಕೆ ಪಾಲಿಕೆಯ ಕೇಂದ್ರ ಕಛೇರಿ ಡಾ. ರಾಜ್ ಕುಮಾರ್ ಗಾಜಿನ ಮನೆಯ ಮುಂಭಾಗ ಸಾಂಕೇತಿಕವಾಗಿ ಸಸಿ ನೆಡುವ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಅರಣ್ಯ ಇಲಾಖೆ, ಪಾಲಿಕೆಯ ಅರಣ್ಯ ವಿಭಾಗವು ಸಮನ್ವಯ ಮಾಡಿಕೊಂಡು ನಗರದಾದ್ಯಂತ ಎತೇಚ್ಛವಾಗಿ ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಅದರ ಜೊತೆಗೆ ಕೋಟಿ ವೃಕ್ಷ ಸೈನ್ಯದ ವತಿಯಿಂದಲೂ ನಗರದ ಕೆರೆಗಳು, ಉದ್ಯಾನವನಗಳು, ಮೀಸಲು ಅರಣ್ಯ ಹಾಗೂ ಇನ್ನಿತರೆ ಖಾಲಿ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು 3 ವರ್ಷಗಳ ಕಾಲ ಪೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments