Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಗಡುವು: ಆಯುಕ್ತರ ಖಡಕ್‌ ಸೂಚನೆ

Sampriya
ಶನಿವಾರ, 26 ಅಕ್ಟೋಬರ್ 2024 (17:17 IST)
Photo Courtesy X
ಬೆಂಗಳೂರು: ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ನವೆಂಬರ್‌ 15ರ ಗಡುವನ್ನು ಬಿಬಿಎಂಪಿ ವಿಧಿಸಿದೆ.

ನವೆಂಬರ್ 15ರ ಒಳಗಡೆ ರಾಜಕಾಲುವೆ ತೆರವು ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿಯ ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿಯ ದಾಖಲೆಗಳ ಪ್ರಕಾರ ಒಟ್ಟು 1,712 ರಾಜಕಾಲುವೆ ಒತ್ತುವರಿಯಾಗಿದೆ. ಈ ಪೈಕಿ ಬರೋಬ್ಬರಿ 1,348 ಪ್ರಕರಣಗಳು ಸರ್ವೇ ಹಾಗೂ ವಿಚಾರಣೆ ಹಂತದಲ್ಲಿವೆ.

ನ್ಯಾಯಾಲಯದಿಂದ ತೆರವಿಗೆ ಆದೇಶವಿರುವ 167 ಒತ್ತುವರಿಯನ್ನು ಸಹ ಬಿಬಿಎಂಪಿ ಇನ್ನೂ ತೆರವುಗೊಳಿಸಿಲ್ಲ. ತಹಶೀಲ್ದಾರ್ ಅವರು ಪರಾಮರ್ಶಿಸಿ ಕೂಡಲೇ ತೆರವಿಗೆ ಆದೇಶ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments