Webdunia - Bharat's app for daily news and videos

Install App

ಹೊಸ ಪ್ರಯೋಗಕ್ಕೆ ಮುಂದಾದ ಬಿಬಿಎಂಪಿ ಶಿಕ್ಷಣ ಇಲಾಖೆ

Webdunia
ಶನಿವಾರ, 11 ಜೂನ್ 2022 (19:16 IST)
ಬಿಬಿಎಂಪಿಯ ಶಿಕ್ಷಣ ಇಲಾಖೆಯಿಂದ ಹೊಸ ಪ್ರಯೋಗ ಒಂದಕ್ಕೆ ಕೈ ಹಾಕಿದ್ದು, ಕಲೆಕೆಯಿಂದ ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸಕ್ಕೆ ಹೊಸ ಯೋಜನೆ ರೂಪಿಸಲು ಮುಂದಾಗಿದೆ. ಇನ್ಮುಂದೆ ಬೆಳ್ಳಗ್ಗೆ ಶಾಲೆಗಳ ಜೊತೆಗೆ ರಾತ್ರಿ ಶಾಲೆಗಳ ಆರಂಭಕ್ಕೂ ಶಿಕ್ಷಣ ಇಲಾಖೆಯ ನೂತನ ಆಯುಕ್ತ ರಾಮ್ ಪ್ರಸಾದ್ ಮೋಹನ್‌ರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ಕುರಿತಾಗಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ ಮುಂದಾಗಿದೆ. ಈ ಹಿಂದೆ ಬಳ್ಳಾರಿಯಲ್ಲಿ ಇದೇ ರೀತಿಯಾ ಯೋಜನೆ ತಂದು ಯಶಸ್ವಿಯಾಗಿದ್ದರು. ಅದೇ ರೀತಿ ನಗರದ 198 ವಾರ್ಡ್‌ಗಳಲ್ಲಿ ಪ್ರಯೋಗಿಕವಾಗಿ ವಿಸ್ತರಣೆ ಮಾಡಲು ಚಿಂತನೆ ಮಾಡಲಾಗುತ್ತಿದೆ. ಶಿಕ್ಷಣದಿಂದ ವಂಚಿತರಾಗಿ, ಮನೆ ಪಠ್ಯ ಪುಸ್ತಕ, ವಸತಿ ಇಲ್ಲದೇ ಹಿಂದುಳಿದ ಮಕ್ಕಳಿಗೆ ವಾರ್ಡ್ ಮಟ್ಟದಲ್ಲಿ ಶಾಲೆಗಳನ್ನ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ. ಇದರಿಂದ ವಂಚಿತರಾದ ಮುಕ್ಕಳಿಗೆ ಶಿಕ್ಷಣ ಸಿಗಲಿದ್ದು, ರಾತ್ರಿ ಶಾಲೆಗಳಲ್ಲಿ ಉಚಿತವಾಗಿ ಹಲವು ಸೌಲಭ್ಯಗಳನ್ನ ಬಿಬಿಎಂಪಿ ಒದಗಿಸುತ್ತಿದೆ. ಈಗಿರುವ ಸರ್ಕಾರಿ ಹಾಗೂ ಬಿಬಿಎಂಪಿ ಶಾಲೆಯ ಒಂದು ಕೊಠಡಿಯಲ್ಲಿ ಪಾಠ್ಯ ಪ್ರವಚನ,ಬರುವ ಮಕ್ಕಳಿಗೆ ಉಚಿತ ಪುಸ್ತಕ, ಬಟ್ಟೆ ಹಾಗೂ ರಾತ್ರಿ ವೇಳೆ ಇಸ್ಕಾನ್ ಊಟದ ಯೋಜನೆ ತಯಾರಿ,.ಶಾಲೆಯನ್ನ 6 ರಿಂದ 9 ರವರೆಗೆ ನುರಿತ ಶಿಕ್ಷಕರಿಂದ ಶಾಲೆ ನಡೆಸಲು ಚಿಂತನೆ ಮಾಡಲಾಗಿದೆ. ಅಂದುಕೊಂಡಂತೆ ಆದರೆ ಆಗಸ್ಟ್ ಮೊದಲವಾರದಲ್ಲಿ ಸಂಜೆಯ ಶಾಲೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments