ಬಿ.ಬಿ.ಎಂ.ಪಿ ಪರಿಸರ ಸ್ನೇಹಿ ಗಣೇಶ ..!!!

Webdunia
ಗುರುವಾರ, 1 ಸೆಪ್ಟಂಬರ್ 2022 (16:02 IST)
ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಕೇಂದ್ರ ಕಛೇರಿ ಅವರಣದ ನೌಕರರ ಭವನದಲ್ಲಿ ನೈಸರ್ಗಿಕ ಬಣ್ಣದ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬವನ್ನು ಅಚರಿಸಿದರು. ಗಣೇಶ ಹಬ್ಬದ ಪ್ರಯುಕ್ತ ಮಹಿಳಾ ಅಧಿಕಾರಿ ಮತ್ತು ನೌಕರರಿಗೆ ರಂಗೋಲೆ ಸ್ಪರ್ಧೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಆಡಳಿತಾಧಿಕಾರಿ ರಾಕೇಶ್ ಸಿಂಗ್,ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರ ನೇತೃತ್ವದಲ್ಲಿ ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ರವರು ವಿಶೇಷ ಪೂಜೆ ಸಲ್ಲಿಸಿದರು ಗಣೇಶ ಹಬ್ಬಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಅಮೃತ್ ರಾಜ್ ರವರು ಮಾತನಾಡಿ ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ನೌಕರರ ಹಿತರಕ್ಷಣೆ ಜೊತೆಯಲ್ಲಿ ಸಮಾಜದ ಒಡನಾಡಿಯಾಗಿ ಸಾಮಾಜಿಕ ಸೇವಾ ಕಾರ್ಯಗಳು ಮಾಡುತ್ತಾ ಬಂದಿದೆ.
 
ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ದಿನಸಿ ಕಿಟ್ ವಿತರಣೆ, ಕೊಡಗು, ಉತ್ತರ ಕರ್ನಾಟಕ ನೆರೆ ಸಂತ್ರತ್ಥರಿಗೆ ಸಹಾಯಹಸ್ತ ಮತ್ತು ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ 1ಲಕ್ಷ ಲೀಟರ್ ಕುಡಿಯುವ ನೀಡಿರುವುದು.
 
ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಿಸಲು ಜನಜಾಗೃತಿ ಅಭಿಯಾನ ಮತ್ತು ಉಚಿತವಾಗಿ ಮಣ್ಣಿನ ಗೌರಿ ಗಣೇಶ ವಿತರಣೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments