Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ: ಮತದಾರರಿಗೆ ಹಂಚಲು ತಂದಿದ್ದ ಸೀರೆಗಳು ವಶ

Webdunia
ಸೋಮವಾರ, 17 ಆಗಸ್ಟ್ 2015 (20:08 IST)
ಬಿಬಿಎಂಪಿ ಚುನಾವಣೆಯ ರಂಗು ರಂಗೇರುತ್ತಿದ್ದು ಮತದಾರರನ್ನು ಓಲೈಸಿಕೊಳ್ಳಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಇದೀಗ ಮತದಾರರಿಗೆ ಹಣ, ಸೀರೆ ಮತ್ತಿತರ ಆಮಿಷಗಳನ್ನು ಒಡ್ಡುವ ಕಾಯಕಕ್ಕೆ ಅಭ್ಯರ್ಥಿಗಳು ಮುಂದಾಗಿದ್ದಾರೆ. 
 
ಮೈಕೋಲೇಔಟ್ ವ್ಯಾಪ್ತಿ ಪ್ರದೇಶದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸೀರೆಗಳನ್ನು ಮತದಾರರಿಗೆ ಹಂಚುತ್ತಿದ್ದ ಆರೋಪಿ ಪಾಪಣ್ಣನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಯಾವ ಪಕ್ಷದ ಪರವಾಗಿ ಸೀರೆಗಳನ್ನು ಹಂಚುತ್ತಿದ್ದ ಎನ್ನುವ ಮಾಹಿತಿ ಲಭಿಸಿಲ್ಲ. ವಿಚಾರಣೆಯ ನಂತರವೇ ಸತ್ಯ ಸಂಗತಿ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಮಡಿವಾಳ ವಾರ್ಡ್‌ನಲ್ಲೂ ಮತದಾರರಿಗೆ ಹಂಚಲು ತಂದಿದ್ದ ರಾಶಿ ರಾಶಿ ಸೀರೆಗಳು ಪತ್ತೆಯಾಗಿವೆ. ಆರೋಪಿ ಪಾಪಣ್ಣ ಬಿಜೆಪಿಯವನೆಂದು ಎದುರಾಳಿ ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments