Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ: ಅನರ್ಹ ಶಾಸಕ ಮುನಿರತ್ನಗೆ ಎಂಟ್ರಿ ಕೊಡದ ಪೊಲೀಸರು

Webdunia
ಮಂಗಳವಾರ, 1 ಅಕ್ಟೋಬರ್ 2019 (12:33 IST)
ಬೆಂಗಳೂರು: ಬಿಬಿಎಂಪಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಸ್ಥಳಕ್ಕೆ ಆಗಮಿಸಿದ  ಅನರ್ಹ ಶಾಸಕ ಮುನಿರತ್ನಗೆ ಪೊಲೀಸರು ಒಳಗೆ ಹೋಗಲು ಅನುಮತಿ ನೀಡದ ಘಟನೆ ನಡೆದಿದೆ.


ಪಾಸ್ ಇಲ್ಲದ ಕಾರಣಕ್ಕೆ ಕಾಂಗ್ರೆಸ್ ನಾಯಕ,  ಅನರ್ಹ ಶಾಸಕ ಮುನಿರತ್ನಗೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಬಿಬಿಎಂಪಿ ಕೌನ್ಸಿಲ್ ಸಭಾಂಗಣದೊಳಗೆ ಪ್ರವೇಶಿಸಲು ಪೊಲೀಸರು ಅನುಮತಿ ನೀಡಲಿಲ್ಲ. ಸಚಿವ ಅಶ್ವತ್ಥ್ ನಾರಾಯಣ್ ಜತೆಗೆ ಸ್ಥಳಕ್ಕೆ ಆಗಮಿಸಿದ ಮುನಿರತ್ನಗೆ ಪೊಲೀಸರು ಒಳ ಹೋಗಲು ಅನುಮತಿ ನೀಡಲಿಲ್ಲ. ಹೀಗಾಗಿ ಮುನಿರತ್ನ  ಅನಿವಾರ್ಯವಾಗಿ ಹೊರಗುಳಿಯಬೇಕಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments